Last Updated: 2 Aug 2026 9:35 PM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. Railway Services: ಯಡಕುಮೇರಿ ಮತ್ತು ಶಿರಿಬಾಗಿಲು ನಡುವೆ ಭೂಕುಸಿತ ಸಂಭವಿಸಿದ್ದು, ವಿಜಯಪುರ ಎಕ್ಸ್‌ಪ್ರೆಸ್ ರೈಲನ್ನು ನಿಲ್ಲಿಸಲಾಗಿದೆ. ಪಂಚಗಂಗಾ ಎಕ್ಸ್‌ಪ್ರೆಸ್ ರೈಲನ್ನು ಹಾಸನ ನಿಲ್ದಾಣದಲ್ಲಿ ಸ್ಥಗಿತಗೊಳಿಸಲಾಗಿದೆ.(20 hours ago)30
  2. Karnataka Police Case: ಕಾವೇರಿ ನೀರು ವಿಚಾರದಲ್ಲಿ ಮದ್ದೂರಿನ ಜ್ಯೋತಿ ವಿರುದ್ಧ ಮಂಡ್ಯ ಪೊಲೀಸರು ಕೇಸ್ ದಾಖಲಿಸಿದ್ದು, ಎಸ್ಪಿ ವಿಜೆ ಶೋಭಾರಾಣಿ ಎಚ್ಚರಿಕೆ ನೀಡಿದ್ದಾರೆ. ಈಕೆ ಬಳಿಕ ಸಿಎಂ ಕ್ಷಮೆ ಕೇಳಿ ವಿಡಿಯೋ ಹಂಚಿಕೊಂಡಿದ್ದಾರೆ.(22 hours ago)22
  3. Shimoga rainfall: ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆ ಸಮೀಪದ ಗಾಂಧಿ ನಗರದಲ್ಲಿ ನಸುಕಿನಲ್ಲಿ ಗುಡ್ಡ ಕುಸಿದಿದೆ. ಈ ವೇಳೆ ಮಣ್ಣಿನಡಿಗೆ ಸಿಲುಕಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದಾರೆ. ಒಬ್ಬರು ತೀವ್ರ ಗಾಯಗೊಂಡಿದ್ದಾರೆ.(12 hours ago)18
  4. ಕರ್ನಾಟಕದ ಹೆಚ್ಚಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದ ಮಾಹಿತಿ ಬಿಡುಗಡೆ ಮಾಡಿದ ಹವಾಮಾನ ಇಲಾಖೆ(4 hours ago)17
  5. ಕರ್ನಾಟಕದಲ್ಲಿ ಉತ್ತಮ ಮಳೆಯಿಂದ ಉಕ್ಕಿ ಹರಿಯುತ್ತಿರುವ ನದಿಗಳು(5 hours ago)15
  6. ತುಂಗಾ, ಭದ್ರಾ ಹಾಗೂ ಲಿಂಗನಮಕ್ಕಿ ಜಲಾಶಯಗಳ ಒಳಹರಿವು ಭಾರಿ ಹೆಚ್ಚಳ(14 hours ago)14
  7. Nirmal Purja death: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಬಾಲ್ಟಿಸ್ತಾನ್‌ನಲ್ಲಿರುವ ಬ್ರಾಡ್ ಶಿಖರದಲ್ಲಿ ಸಂಭವಿಸಿದ ಹಿಮಪಾತದಲ್ಲಿ ಹಿರಿಯ ನೇಪಾಳಿ-ಬ್ರಿಟಿಷ್ ಪರ್ವತಾರೋಹಿ ನಿರ್ಮಲ್ ಪುರ್ಜಾ ಸೇರಿದಂತೆ 10 ಜನರು ಮೃತಪಟ್ಟಿದ್ದಾರೆ ಎಂದು ಅವರ ಪರ್ವತಾರೋಹಣ ಸಂಸ್ಥೆ ಶನಿವಾರ(ಆ.1) ತಿಳಿಸಿದೆ.(13 hours ago)13
  8. Kabini Dam Inflow: ಎಚ್.ಡಿ.ಕೋಟೆ ತಾಲ್ಲೂಕಿನ ಬಿದರಹಳ್ಳಿ ಸೇತುವೆ ಮುಳುಗಡೆಯಾಗುವ ಭೀತಿಯಿದ್ದು, ಹೆಚ್ಚುವರಿ 13,00೦ ಕ್ಯುಸೆಕ್ ನೀರನ್ನು ನದಿಗೆ ಬಿಡಲು ಕಾವೇರಿ ನೀರಾವರಿ ನಿಗಮವು ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸಿದೆ.(20 hours ago)13
  9. Indian Boxing: ಗ್ಲಾಸ್ಗೊದ ಮಿಸ್ಟರ್ ಸಿಂಗ್ಸ್ ಇಂಡಿಯಾ ಹೋಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಬೆಳ್ಳಿ ಪದಕ ವಿಜೇತೆ ಲವ್ಲೀನಾ ಮತ್ತು ಅಜಯ್ ಸಿಂಗ್ ಅವರ ಸಮ್ಮುಖದಲ್ಲಿ ಮಾಲೀಕರು ನಕ್ಷೆ ತಿದ್ದುಪಡಿ ಮಾಡುವ ಭರವಸೆ ನೀಡಿದ್ದಾರೆ.(106 mins ago)12
  10. Heart Transplant: ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಾನುವಾರ ಹೃದಯ ಸಾಗಾಟ ಮಾಡಲಾಯಿತು. ಇದರೊಂದಿಗೆ ಒಂದು ವಾರದ ಅವಧಿಯಲ್ಲಿ ಎರಡನೇ ಬಾರಿ ಯಶಸ್ವಿಯಾಗಿ ಅಂಗಾಂಗ ಸಾಗಾಟ ಮಾಡಿದಂತಾಗಿದೆ.(3 hours ago)11

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Aug 2