Last Updated: 9 Mar 2026 10:35 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಮಂಗಳೂರು ವಿಮಾನ ಹೈಜಾಕ್!: ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ‘ಹೈಡ್ರಾಮಾ’
(20 hours ago)
68
Photos: ಕಪ್ ಗೆಲ್ಲುತ್ತಿದ್ದಂತೆ ಪಾಂಡ್ಯಗೆ ಮೈದಾನದಲ್ಲೇ ಮುತ್ತು ಕೊಟ್ಟ ಮಹಿಕಾ
(14 hours ago)
38
Balen Shah Nepal: ನೇಪಾಳದ ಸಚಿವಾಲಯಗಳ ಕಟ್ಟಡದ ತುದಿಯಲ್ಲಿದ್ದ ಸರಳುಗಳಲ್ಲಿ ಮೂವರು ಯುವಕರು ನಿಂತುಕೊಂಡು ರಾಷ್ಟ್ರಧ್ವಜವನ್ನು ಬೀಸುತ್ತಾ ಸಂಭ್ರಮಿಸಿದ್ದರು. ಅಂದು ಅಸ್ತಿತ್ವದಲ್ಲಿದ್ದ ಸರ್ಕಾರವನ್ನು ಬಲವಂತದಿಂದ ಪತನಗೊಳಿಸಿದ್ದಕ್ಕೆ ಅವರಿಗಾದ ಸಂತೋಷ ಅದು.
(15 hours ago)
23
ಟೀಂ ಇಂಡಿಯಾ ಗೆಲುವಿನೊಂದಿಗೆ ದ್ರಾವಿಡ್, ಲಕ್ಷಣ್ಗೆ ಕೃತಜ್ಞತೆ ಸಲ್ಲಿಸಿದ ಗಂಭೀರ್
(10 hours ago)
23
T20WC | ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದು ಕ್ರಿಕೆಟ್ ದೇವರನ್ನು ಸ್ಮರಿಸಿದ ಸಂಜು
(9 hours ago)
16
T20 World Cup 2026 Final: ನ್ಯೂಜಿಲೆಂಡ್ ವಿರುದ್ಧ 96 ರನ್ ಜಯ ಸಾಧಿಸಿದ ಭಾರತ ಮೂರನೇ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ; ಸಂಜು, ಅಭಿಷೇಕ್, ಕಿಶನ್ ಮಿಂಚಿದರು.
(24 hours ago)
15
Hyderabad vs Bengaluru: ಹೈದರಾಬಾದ್ ನಗರವನ್ನು ಕೊಂಡಾಡುವ ಸಲುವಾಗಿ ಐಟಿ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಮುಂಬೈ, ಚೆನ್ನೈ, ಕೋಲ್ಕತ್ತ ನಗರಗಳನ್ನು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೀಯಾಳಿಸಿದ್ದಾರೆ. ಮಹಿಳಾ ದಿನಾಚರಣೆ ಪ್ರಯುಕ್ತ ಪತ್ರಕರ್ತೆಯರ ಸಮಾರಂಭದಲ್ಲಿ ಮಾತನಾಡಿದರು.
(10 hours ago)
15
ICC Prize Money: ಅಹಮದಾಬಾದ್: 2026ರ ಟಿ20 ವಿಶ್ವಕಪ್ ಗೆದ್ದ ತಂಡ ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಬಹುಮಾನ ಪಡೆಯಲಿದೆ. ಸುಮಾರು ₹27.48 ಕೋಟಿ ಬಹುಮಾನದ ಮೊತ್ತ ಪಡೆಯಲಿದೆ ಎಂದು ವರದಿಯಾಗಿದೆ.
(24 hours ago)
14
ಭಾರತೀಯರ ಹೃದಯವು ಸಂತೋಷದಿಂದ ತುಂಬಿದೆ: ವಿಶ್ವಕಪ್ ಗೆಲುವಿಗೆ ಮೋದಿ ಹರ್ಷ
(22 hours ago)
14
ಟಿ-20 ಕ್ರಿಕೆಟ್ಗೆ ಭಾರತವೇ ಸಾಮ್ರಾಟ: ಸೂರ್ಯ ಪಡೆ ಚಾರಿತ್ರಿಕ ಸಾಧನೆ
(22 hours ago)
14
Also Visit:
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
ವಿಜಯ ಕರ್ನಾಟಕ
TV9 ಕನ್ನಡ
ಉದಯವಾಣಿ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
Zee News ಕನ್ನಡ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Mar 9
Iran Naval Ships: ಭಾರತದ ಬಂದರುಗಳಲ್ಲಿ ತನ್ನ ಮೂರು ನೌಕೆಗಳನ್ನು ನಿಲ್ಲಿಸಲು ಇರಾನ್ ಅನುಮತಿ ಕೋರಿತ್ತು. ಮರುದಿನವೇ ಭಾರತ ಅನುಮೋದನೆ ನೀಡಿದೆ’ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಸೋಮವಾರ ಹೇಳಿದ್ದಾರೆ.
56 mins ago
Karnataka Education Department: ಎಸ್ಎಸ್ಎಲ್ಸಿ ನಂತರ ಶಿಕ್ಷಕರ ವರ್ಗಾವಣೆಯ ಕೌನ್ಸೆಲಿಂಗ್ ಆರಂಭಿಸಿ ಜೂನ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. 15 ಸಾವಿರ ಹುದ್ದೆಗಳ ಭರ್ತಿ ಪ್ರಕ್ರಿಯೆಯೂ ಶೀಘ್ರ ಆರಂಭವಾಗಲಿದೆ.
56 mins ago
Karnataka Energy Department: ಮೂರು ತಿಂಗಳೊಳಗೆ ಸಕ್ರಮಗೊಳಿಸದ ಅಕ್ರಮ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಪರಿವರ್ತಕಗಳ ಮೇಲಿನ ಒತ್ತಡ ಕಡಿಸಲು ಕ್ರಮ ಕೈಗೊಳ್ಳಲಾಗಿದೆ.
56 mins ago
Sensex Nifty Fall: ಮುಂಬೈ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಭಾರಿ ಪ್ರಮಾಣದಲ್ಲಿ ಏರಿಕೆ ಕಂಡಿದ್ದರಿಂದ ದೇಶದ ಷೇರುಪೇಟೆಗಳಲ್ಲಿ ಸೋಮವಾರ ಭೀತಿ ಸೃಷ್ಟಿಯಾಯಿತು. ಈ ಭೀತಿಯು ‘ಕರಡಿ ಕುಣಿತ’ಕ್ಕೆ ಅನುವು ಮಾಡಿಕೊಟ್ಟಿತು.
56 mins ago
KSIC Factory: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಕಾರ್ಖಾನೆ ಮುಚ್ಚುವುದಿಲ್ಲ. ಅಲ್ಲಿರುವ ಜಮೀನಿನಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವವನ್ನೂ ಕೈಬಿಡಲಾಗಿದೆ’ ಎಂದು ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.
56 mins ago
ಸ್ವಿಸ್ ಓಪನ್ ಬ್ಯಾಡ್ಮಿಂಟನ್: ಪ್ರಣಯ್, ಶ್ರೀಕಾಂತ್ ಮೇಲೆ ನಿರೀಕ್ಷೆಯ ಭಾರ
56 mins ago
Karnataka Congress: ಮುಖ್ಯಮಂತ್ರಿ ಸ್ಥಾನಕ್ಕಾಗಿ ಪ್ರಯತ್ನಿಸುತ್ತಿರುವ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿಗೆ ಕಸರತ್ತು ನಡೆಸಿದರು. ಕೆಪಿಸಿಸಿ ಅಧ್ಯಕ್ಷನಾಗಿ 6 ವರ್ಷ ಪೂರ್ಣಗೊಂಡ ಹಿನ್ನೆಲೆ ಭೋಜನಕೂಟ ಆಯೋಜನೆ ಮಾಡಿದರು.
56 mins ago
MUDA Case: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಹಿಂದಿನ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ವಿರುದ್ಧದ ದಾಖಲಿಸಿರುವ ಪ್ರಕರಣದ ವಿಚಾರಣೆ ನಡೆಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ಬಂಧಿಸಿದೆ.
56 mins ago
Crude Oil Price:ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ವಿರುದ್ಧ ಸಾರಿರುವ ಸಮರವು ತೀವ್ರಗೊಂಡಿರುವ ಪರಿಣಾಮವಾಗಿ ಕಚ್ಚಾ ತೈಲದ ಬೆಲೆಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರಿ ಜಿಗಿತ ಕಂಡಿದೆ. ಸೋಮವಾರ ಒಮ್ಮೆಗೇ ಸರಿಸುಮಾರು ಶೇಕಡ 30ರವರೆಗೆ ಏರಿಕೆ ಕಂಡಿತ್ತು.
56 mins ago
ಆಕ್ಷೇಪಣೆ ಸಲ್ಲಿಸಲು ಮಾರ್ಚ್ 16ರವರೆಗೆ ಅವಕಾಶ
56 mins ago
HD Deve Gowda: ಕರ್ನಾಟಕದಲ್ಲಿ ನೀರಾವರಿ ಯೋಜನೆಗಳನ್ನು ಸಕಾಲಕ್ಕೆ ಕಾರ್ಯಗತ ಮಾಡಲಾಗದೇ ರಾಜ್ಯ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರವನ್ನು ಅನಗತ್ಯವಾಗಿ ದೂರುತ್ತಿದೆ. ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ದೂರಿದರು.
56 mins ago
ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಗ್ಯಾರಿ ಕರ್ಸ್ಟೆನ್ ಕೋಚ್
56 mins ago
Rajya Sabha Election: ತಮಿಳುನಾಡು ಮತ್ತು ತೆಲಂಗಾಣದಿಂದ ರಾಜ್ಯಸಭೆಗೆ ಎಂಟು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಿರುಚಿ ಶಿವ, ಎಂ. ತಂಬಿದೊರೈ ಹಾಗೂ ಅಭಿಷೇಕ್ ಮನು ಸಿಂಘ್ವಿ ಪುನರಾಯ್ಕೆಯಾಗಿದ್ದಾರೆ.
56 mins ago
Mysuru Railway Update: ಹಾಸನ ಮತ್ತು ಮಾವಿನಕೆರೆ ರೈಲು ನಿಲ್ದಾಣಗಳ ನಡುವೆ ಕೆಳಸೇತುವೆ (ಆರ್ಯುಬಿ) ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಗಿರೀಶ ಧರ್ಮರಾಜ ಕಲಗೊಂಡ ತಿಳಿಸಿದ್ದಾರೆ.
56 mins ago
ಕೊಲ್ಲಿ ಸಂಘರ್ಷ: ಅಫ್ಗಾನಿಸ್ತಾನ ವಿರುದ್ಧ ಲಂಕಾ ಸರಣಿ ರದ್ದು
86 mins ago
Mojtaba Khamenei: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಹತರಾದ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಸ್ಥಾನಕ್ಕೆ ಅವರ ಪುತ್ರ ಮೊಜ್ತಬಾ ಖಮೇನಿ (56) ನೇಮಕಗೊಂಡಿದ್ದಾರೆ ಎಂದು ಇರಾನ್ ಸೋಮವಾರ ಘೋಷಿಸಿದೆ.
86 mins ago
MS Dhoni Instagram Post: ‘ಕೋಚ್ ಸಾಹೇಬರೇ ನಗುವಾಗ ನೀವು ಚೆಂದ ಕಾಣುತ್ತೀರಿ..’ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರಸಿಂಗ್ ಧೋನಿ ಅವರು ಪ್ರಸ್ತುತ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರನ್ನು ಅಭಿನಂದಿಸಿದ್ದು ಹೀಗೆ.
86 mins ago
Basanagouda Patil Yatnal: ನಾನೇ ಪ್ರಾದೇಶಿಕ ಪಕ್ಷ ಸ್ಥಾಪಿಸುತ್ತೇನೆ. ಬೇರೆಯವರ ಆಹ್ವಾನಕ್ಕಾಗಿ ಕಾದು ಕೂರಲು ನಾನು ಹುಚ್ಚನಲ್ಲ. 2028ರಲ್ಲಿ ನನ್ನ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ಮುಖ್ಯಮಂತ್ರಿ ಆಗುತ್ತೇನೆ’ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
86 mins ago
Corporate Affairs: ಕಳೆದ ಐದು ವರ್ಷಗಳಲ್ಲಿ 629 ಕಂಪನಿಗಳು ತಮ್ಮ ನೋಂದಾಯಿತ ಕಚೇರಿಯನ್ನು ಕರ್ನಾಟಕದಿಂದ ಬೇರೆ ರಾಜ್ಯಗಳಿಗೆ ಸ್ಥಳಾಂತರಿಸಿವೆ ಎಂದು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಹರ್ಷ್ ಮಲ್ಹೊತ್ರಾ ತಿಳಿಸಿದ್ದಾರೆ.
86 mins ago
PSI Scam: ಪಿಎಸ್ಐ ಸೇರಿದಂತೆ ಹಲವು ನೇಮಕಾತಿ ಅಕ್ರಮಗಳ ಹಿಂದಿನ ರೂವಾರಿ ಎನ್ನಲಾದ ಆರ್.ಡಿ.ಪಾಟೀಲ್ ಎಂದು ಹೆಸರಾದ ರುದ್ರಗೌಡ ಪಾಟೀಲ್ಗೆ ಅಕ್ರಮ ಎಸಗುವುದೇ ಚಟವಾಗಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್, ಜಾಮೀನು ನೀಡಲು ನಿರಾಕರಿಸಿದೆ.
86 mins ago
Lok Sabha: ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಪರಿಸ್ಥಿತಿಗಳ ಕುರಿತು ವ್ಯಾಪಕ ಚರ್ಚೆಗೆ ಆಗ್ರಹಿಸಿ ವಿರೋಧ ಪಕ್ಷಗಳು ಸೋಮವಾರ ಲೋಕಸಭೆಯಲ್ಲಿ ಪ್ರತಿಭಟಿಸಿದ ಪರಿಣಾಮ ಕಲಾಪ ಪದೇ ಪದೇ ಮುಂದೂಡಿಕೆಯಾಯಿತು.
86 mins ago
West Bengal Election: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಕುರಿತು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸೇರಿದಂತೆ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ವಿವಿಧ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸೋಮವಾರ ಮಾತುಕತೆ ನಡೆಸಿದರು.
86 mins ago
ಗುಂಡಣ್ಣ: ಸೋಮವಾರ, 09 ಮಾರ್ಚ್ 2026
116 mins ago
Madhu Bangarappa: ಬೆಂಗಳೂರು: ಸರ್ಕಾರಿ ಶಾಲೆಗಳಿಗೇ ತಮ್ಮ ಮಕ್ಕಳನ್ನು ಸೇರಿಸಲು ಪೋಷಕರ ಮನವೊಲಿಸುವಂತೆ ರಾಜ್ಯದ ಎಲ್ಲ ಶಾಸಕರು, ಎಸ್ಡಿಎಂಸಿ ಅಧ್ಯಕ್ಷರು–ಸದಸ್ಯರು, ಶಿಕ್ಷಕರು ಪ್ರಯತ್ನಿಸಬೇಕು ಎಂದು ಕೋರಿ ಪತ್ರ ಬರೆಯಲು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಿರ್ಧರಿಸಿದ್ದಾರೆ.
116 mins ago
Agricultural Loan: ನಬಾರ್ಡ್ನ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದಲ್ಲಿ ಕೃಷಿಕರು ಮಾಡಿರುವ ಸಾಲ ₹2.10 ಲಕ್ಷ ಕೋಟಿ ಆಗಿದೆ.
2 hours ago
ಕೋಚ್ ಸಾಹೇಬರೇ ನಕ್ಕರೆ ಚೆಂದ ಕಾಣ್ತೀರಿ..: ಗಂಭೀರ್ಗೆ ಧೋನಿ ಅಭಿನಂದನೆ
2 hours ago
ದಿನ ಭವಿಷ್ಯ: ವೃತ್ತಿಯಲ್ಲಿ ಎಚ್ಚರವಹಿಸುವುದು ಲೇಸು
2 hours ago
ಬಿಸಿಸಿಐ 23 ವರ್ಷದೊಳಗಿನವರ ಟ್ರೋಫಿ| ನಿಕಿ ಪ್ರಸಾದ್ ಶತಕ: ಕರ್ನಾಟಕಕ್ಕೆ ಭಾರಿ ಜಯ
2 hours ago
Lokayukta Trap: ₹ 70 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ಟಿ.ವೆಂಕಟೇಶ್ ಅವರ ಜಾಮೀನನ್ನು ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ರದ್ದುಗೊಳಿಸಿದೆ.
2 hours ago
Indian Cricket: 'ಜಸ್ಪ್ರೀತ್ ಬೂಮ್ರಾ ರಾಷ್ಟ್ರೀಯ ಸಂಪತ್ತು..’ ಭಾರತ ತಂಡವು ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ಟಿ20 ವಿಶ್ವಕಪ್ ಜಯಿಸಿದ ನಂತರ ನಾಯಕ ಸೂರ್ಯಕುಮಾರ್ ಯಾದವ್ ಹೇಳಿದ ಮಾತಿದು.
3 hours ago
T20 World Cup victory: ಶರವೇಗಿ.. ಬೂಂ.. ಬೂಂ.. ಬೂಮ್ರಾ..
3 hours ago
West Asia conflict: ಇಸ್ರೇಲ್–ಇರಾನ್ ಸಂಘರ್ಷದಿಂದ ಉಂಟಾದ ಇಂಧನ ಪೂರೈಕೆ ಬಿಕ್ಕಟ್ಟು, ಪುಣೆಯ ಅತಿದೊಡ್ಡ ಸ್ಮಶಾನಗಳಲ್ಲಿ ಒಂದಾದ ವೈಕುಂಠ ಧಾಮದ ಮೇಲೂ ಪರಿಣಾಮ ಬೀರಿದೆ. ಅನಿಲ ಚಿತಾಗಾರದಲ್ಲಿ ಶವಸಂಸ್ಕಾರ ಮಾಡುವುದನ್ನು ಪಾಲಿಕೆಯು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
3 hours ago
ಇಂಡಿಯನ್ ವೆಲ್ಸ್: ಎರಡನೇ ಸುತ್ತಿಗೆ ಭಾಂಬ್ರಿ– ಗೊರಾನ್ಸನ್
3 hours ago
ಜಪಾನ್-ಭಾರತ ಮೊಬಿಲಿಟಿ ಶೃಂಗಸಭೆ-2026ಯಲ್ಲಿ ವಿಸ್ತೃತ ಚರ್ಚೆ
4 hours ago
ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಸಮೀಪದ ಯಲಗಟ್ಟಾ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಮೆಟ್ಟಿಲು ಕುಸಿದು ಸೋಮವಾರ ದಂಪತಿ ಮೃತಪಟ್ಟಿದ್ದಾರೆ.
4 hours ago
ಚುರುಮುರಿ: ಸಾಲದ ಹೊರೆ
4 hours ago
Warm Water: ಉತ್ತಮ ಆರೋಗ್ಯಕ್ಕೆ ಪ್ರತಿದಿನ 3ರಿಂದ4 ಲೀಟರ್ ನೀರು ಕುಡಿಯಬೇಕೆಂದು ವೈದ್ಯರು ಸಲಹೆ ನೀಡುತ್ತಾರೆ. ಅದರಲ್ಲೂ ವಿಶೇಷವಾಗಿ ನಿಯಮಿತವಾಗಿ ಬಿಸಿ ನೀರನ್ನು ಸೇವಿಸುವುದು ಬಾಯಾರಿಕೆಯನ್ನು ನೀಗಿಸುವುದಲ್ಲದೆ, ದೇಹದ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಕಾರಿ.
4 hours ago
T–20 World Cup victory| ಇದು ಭಾರತ ಹೆಮ್ಮೆ ಪಡುವ ಕ್ಷಣ: ಸಿ.ಪಿ.ರಾಧಾಕೃಷ್ಣನ್
4 hours ago
ಕುಟುಂಬದೊಂದಿಗೆ ಟಿ20 ವಿಶ್ವಕಪ್ ಟ್ರೋಫಿ ಹಿಡಿದು ಸಂಭ್ರಮಿಸಿದ ತಾರಾ ಕ್ರಿಕೆಟಿಗರು
4 hours ago
T20 World Cup Celebration: 2026ರ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ 96 ರನ್ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಗೆಲುವಿನ ಬಳಿಕ ತಂಡದ ಆಟಗಾರರು ಕ್ರೀಡಾಂಗಣದಲ್ಲೇ ಕುಟುಂಬದೊಂದಿಗೆ ಸಂಭ್ರಮ ಆಚರಿಸಿದ್ದಾರೆ.
4 hours ago
Gautam Diwan: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಅಮೃತಾಧಾರೆ’ ಧಾರಾವಾಹಿ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ‘ಅಮೃತಾಧಾರೆ’ ಕಥೆಯು ಪ್ರೀತಿ, ಸ್ನೇಹ, ಕುಟುಂಬದ ಬಾಂಧವ್ಯದಿಂದ ಗಮನ ಸೆಳೆದಿದೆ. ಸದಾ ಪರರ ಒಳಿತು ಬಯಸುವ ಗೌತಮ್.
4 hours ago
ಚಿನಕುರುಳಿ Cartoon: 9 ಮಾರ್ಚ್ 2026
5 hours ago
Dubai gold market: ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷದಿಂದ ದುಬೈನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 613.25 ದಿರಮ್ (₹15,401) ಇದೆ,
5 hours ago
IndiGo Flight 6E33: ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತ್ತಿದ್ದ ಇಂಡಿಗೊ ವಿಮಾನವು ಸುಮಾರು ಏಳು ಗಂಟೆಗಳ ಕಾಲ ಹಾರಾಟ ನಡೆಸಿ, ಬಳಿಕ ಯು-ಟರ್ನ್ ಮಾಡಿ ರಾಷ್ಟ್ರ ರಾಜಧಾನಿಗೆ ವಾಪಸ್ ಆಗಿದೆ ಎಂದು ವರದಿಯಾಗಿದೆ.
5 hours ago
Cheetah Population India: ಮಧ್ಯ ಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ 'ಜ್ವಾಲಾ' ಹೆಸರಿನ ಚೀತಾ ಸೋಮವಾರ ಐದು ಮರಿಗಳಿಗೆ ಜನ್ಮ ನೀಡಿದೆ. ಈ ಮರಿಗಳ ಜನನದಿಂದ ದೇಶದ ಒಟ್ಟು ಚೀತಾಗಳ ಸಂಖ್ಯೆ 53ಕ್ಕೆ ಏರಿಕೆಯಾಗಿದೆ
5 hours ago
White House: ಇರಾನ್ ತೈಲ ನೆಲೆಯ ಮೇಲಿನ ಇಸ್ರೇಲ್ ದಾಳಿಯ ಕುರಿತು ಶ್ವೇತಭವನಕ್ಕೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಅಮೆರಿಕ ತಿಳಿಸಿದೆ ಎಂದು ವರದಿಯಾಗಿದೆ. ಅಮೆರಿಕ ಹಾಗೂ ಇಸ್ರೇಲ್ ಸೇರಿಕೊಂಡು ಇರಾನ್ ಮೇಲೆ ಜಂಟಿ ಕಾರ್ಯಾಚರಣೆ ನಡೆಸುತ್ತಿವೆ.
6 hours ago
ICC T20 World Cup: ಭಾನುವಾರ ಅಹಮದಾಬಾದ್ ಸ್ಟೇಡಿಯಂನಲ್ಲಿ ನಡೆದ 2026ರ ಐಸಿಸಿ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಮಣಿಸಿ 3ನೇ ಬಾರಿಗೆ ಟಿ20 ವಿಶ್ವಕಪ್ ಅನ್ನು ತನ್ನದಾಗಿಸಿಕೊಂಡಿದೆ.
6 hours ago
2007–2026 | ಟಿ20 ವಿಶ್ವಕಪ್ ಗೆದ್ದ ತಂಡಗಳಿವು...
7 hours ago
ದೂರು ಸಲ್ಲಿಸಿ ಎರಡು ವರ್ಷಗಳಾದರೂ ಕ್ರಮವಹಿಸದ ಲೋಕಾಯುಕ್ತ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ, ಕಡತಕ್ಕೆ ಪ್ರತಿದಿನ ಪೂಜೆ ಮಾಡಿ ಎಂದು ಗಂಧದ ಕಡ್ಡಿಯ ಪ್ಯಾಕೆಟ್ ಅನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ಕಳುಹಿಸಿಕೊಟ್ಟಿದ್ದಾರೆ.
7 hours ago
Iran Israel Conflict: ಪಶ್ಚಿಮ ಏಷ್ಯಾದ ಸಂಘರ್ಷದ ಕುರಿತು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಭಾರತವು ಶಾಂತಿ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಆದ್ಯತೆ ನೀಡುತ್ತದೆ ಎಂದು ಹೇಳಿದರು.
7 hours ago
Iran Israel Conflict: ಪಶ್ಚಿಮ ಏಷ್ಯಾದ ಇರಾನ್–ಇಸ್ರೇಲ್ ಸಂಘರ್ಷ ಕುರಿತು ರಾಜ್ಯಸಭೆಯಲ್ಲಿ ಎಸ್. ಜೈಶಂಕರ್ ಮಾತನಾಡಿ, ಶಾಂತಿ ಮಾತುಕತೆಗೆ ಭಾರತ ಒತ್ತಾಯಿಸಿದೆ ಹಾಗೂ ಅಲ್ಲಿರುವ ಭಾರತೀಯರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದರು.
7 hours ago
DK Shivakumar: ಅಸ್ಸಾಂ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ನ ವಿಶೇಷ ವೀಕ್ಷಕರಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಸ್ಸಾಂ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಗೌರವ್ ಗೊಗೋಯ್ ಅವರ ಜತೆ ನವದೆಹಲಿಯಲ್ಲಿ ಸೋಮವಾರ ಸಮಾಲೋಚನೆ ನಡೆಸಿದರು
7 hours ago
Mojtaba Khamenei: ಇರಾನ್ನ ನೂತನ ಪರಮೋಚ್ಚ ನಾಯಕರನ್ನಾಗಿ ಅಯತೊಲ್ಲಾ ಅಲಿ ಖಮೇನಿ ಅವರ ಪುತ್ರ ಮೊಜ್ತಾಬಾ ಖಮೇನಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
8 hours ago
CBI Summons Vijay: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ಮುಖ್ಯಸ್ಥ ನಟ ವಿಜಯ್ ಅವರಿಗೆ ಸಿಬಿಐ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
8 hours ago
ಮೊಜ್ತಾಬಾ ಖಮೇನಿ ಪರಿಚಯ: ಅಪ್ಪನ ಉತ್ತರಾಧಿಕಾರಿಯಾಗಿ ಮಗನ ಎಂಟ್ರಿ
8 hours ago
Revanth Reddy: ಕಾಲೇಜು ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟರ್ ಕೊಡುವ ಬಗ್ಗೆ ನಮ್ಮ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ತಿಳಿಸಿದ್ದಾರೆ. ನಿನ್ನೆ ಹೈದರಾಬಾದ್ನ ಖಾಸಗಿ ಸಮಾರಂಭದಲ್ಲಿ ಮಾತನಾಡಿದರು.
9 hours ago
T20WC | ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದು ಕ್ರಿಕೆಟ್ ದೇವರನ್ನು ಸ್ಮರಿಸಿದ ಸಂಜು
9 hours ago
S Jaishankar: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಸಂಘರ್ಷ ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಲು ವಿರೋಧ ಪಕ್ಷಗಳು ಒತ್ತಾಯಿಸಿದ್ದು, ಈ ನಡುವೆ ಲೋಕಸಭೆಯಲ್ಲಿ ಭಾರಿ ಗದ್ದಲ ಉಂಟಾಗಿದ್ದರಿಂದ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ.
9 hours ago
NTA Exam Update: ನವದೆಹಲಿ: ನೀಟ್–ಯುಜಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆಯಾಗಿದೆ. ಅಭ್ಯರ್ಥಿಗಳು ಇದೇ ಮಾರ್ಚ್ 11ರವರೆಗೆ ಅರ್ಜಿ ಸಲ್ಲಿಸಬಹುದು. ಈ ಮೊದಲು ಮಾರ್ಚ್ 8 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿತ್ತು.
9 hours ago
Video | T20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ ಆಟಗಾರರ ರೋಚಕ ಕ್ಷಣಗಳು...
10 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ