Last Updated: 18 Jan 2026 3:04 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಸಂಕ್ರಾಂತಿಗೆ ಹೋಟೆಲ್ ಉದ್ಯಮ ಶುರು ಮಾಡಿದ ನಟ ದಿಲೀಪ್ ಶೆಟ್ಟಿ, ರಮಿಕಾ ಶಿವು ಜೋಡಿ
(23 hours ago)
40
Bollywood Career Decline: ಕಳೆದ 8 ವರ್ಷಗಳಲ್ಲಿ ಬಾಲಿವುಡ್ನಲ್ಲಿ ನನಗೆ ಅಷ್ಟಾಗಿ ಕೆಲಸಗಳು ಸಿಗುತ್ತಿಲ್ಲ. ಈ ಬದಲಾವಣೆಗೆ ಕೋಮುವಾದದ ಕಾರಣ ಇರಬಹುದು ಎಂದು ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್. ರೆಹಮಾನ್ ಹೇಳಿದ್ದಾರೆ.
(18 hours ago)
31
Home Remedies: ರಿಂಗ್ವರ್ಮ್ ಅಥವಾ ಹುಳುಕಡ್ಡಿ. ಚರ್ಮದ ಮೇಲೆ ಆಗುವ ಫಂಗಲ್ ಸೋಂಕು ಇದಾಗಿದೆ. ಚರ್ಮದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿದಂತೆ ಸೋಂಕುಗಳ ಬೆಳವಣಿಗೆಗೆ ಕಾರಣವಾಗುತ್ತದೆ.
(17 hours ago)
22
BJP Victory Mumbai: ಮುಂಬೈ: ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಶಿವಸೇನಾದ ಹಲವು ದಶಕಗಳ ಪ್ರಾಬಲ್ಯಕ್ಕೆ ಅರ್ಥದರ್ಶನ ತಂದಿದೆ.
(20 hours ago)
22
Uttarakhand High Court: ಋಷಿಕೇಶದ ತ್ರಿವೇಣಿ ಘಾಟ್ನಲ್ಲಿ ನಡೆಯುವ ಗಂಗಾರತಿ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಕೆಲವು ಷರತ್ತುಗಳ ಅನ್ವಯ ಆಚರಣೆಯನ್ನು ಮುಂದುವರಿಸಲು ಶ್ರೀ ಗಂಗಾ ಸಭಾಕ್ಕೆ ಉತ್ತರಾಖಂಡ ಹೈಕೋರ್ಟ್ ಅನುಮತಿ ನೀಡಿದೆ.
(17 hours ago)
14
ಟಿ20 ವಿಶ್ವಕಪ್: ಬಾಂಗ್ಲಾದೇಶಕ್ಕೆ ಇಂದು ಐಸಿಸಿ ತಂಡ
(22 hours ago)
14
Bigg Boss Kannada Finale Voting: ಕನ್ನಡದ ಬಿಗ್ಬಾಸ್ 12ನೇ ಆವೃತ್ತಿ ಅಂತಿಮ ಘಟ್ಟಕ್ಕೆ ತಲುಪಿದೆ. ಜ.18 ಭಾನುವಾರದ ಸಂಚಿಕೆಯಲ್ಲಿ ಈ ಬಾರಿಯ ಬಿಗ್ಬಾಸ್ ಟ್ರೋಫಿ ಯಾರ ಕೈಗೆ ಸೇರಲಿದೆ ಎಂದು ಗೊತ್ತಾಗಲಿದೆ.
(12 hours ago)
13
District Science Centre: ಗುಲಬರ್ಗಾ (ಕಲಬುರಗಿ) ಎಂದಾಕ್ಷಣ ಮನದ ಸ್ಮೃತಿಪಟಲದಲ್ಲಿ ಬಹುತೇಕರಿಗೆ ಮೂಡುವ ಚಿತ್ರ; ಅದೊಂದು ಬರಪೀಡಿತ, ಹಿಂದುಳಿದ ಪ್ರದೇಶ. ಅಲ್ಲಿ ನೆತ್ತಿ ಬಿಡುವ ಬಿಸಿಲು. ನೀರಿನ ಸಮಸ್ಯೆ ಎದುರಿಸುತ್ತಿರುವ ಊರು ಎಂದೇ ಅಲ್ಲವೇ?
(20 hours ago)
13
Vijayalakshmi Subramani Reaction: ‘ನನ್ನ ಸಾಯಿಸಿದವನ ಕೈಯಿಂದಲೇ ಪೇಟ ತೋಡಿಸಿದ್ರು’ ಎಂದು ನಟಿ ವಿಜಯಲಕ್ಷ್ಮೀ ಸುಬ್ರಮಣಿ ಗರಂ ಆಗಿದ್ದಾರೆ. ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂ ಖಾತೆಯಲ್ಲಿ ತಮಗೆ ಸನ್ಮಾನ ಮಾಡಿರುವ ಬಗ್ಗೆ ನಟಿ ಹಂಚಿಕೊಂಡಿದ್ದಾರೆ.
(7 hours ago)
12
Self Confidence: ದೇವರಿಲ್ಲ ಅಂತಲ್ಲ. ಅವನ ಮೇಲಿನ ನಂಬಿಕೆ ಬೇಡ ಅಂತಲೂ ಅಲ್ಲ. ಇಲ್ಲಿ ಆಸ್ತಿಕತೆ ಮತ್ತು ನಾಸ್ತಿಕತೆಯ ಬಗ್ಗೆ ಚರ್ಚೆ ಮಾಡಲು ಹೊರಟಿರುವುದೂ ಅಲ್ಲ. ಇಂಥವು ನಮಗೆ ಬೇಕಾಗುವುದು ನಮ್ಮ ವಿಶ್ವಾಸವನ್ನು ಹೆಚ್ಚಿಸಲು.
(18 hours ago)
12
Also Visit:
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಉದಯವಾಣಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
ಮಂಗಳೂರಿಯನ್
News18 ಕನ್ನಡ
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jan 17
Child Rescue: ಒಂಟಿಯಾಗಿ ಓಡಾಡುತ್ತಿದ್ದ ಎರಡು ವರ್ಷದ ಮಗುವನ್ನು ಹೊಯ್ಸಳ ಪೊಲೀಸರು ರಕ್ಷಿಸಿ, ಸುರಕ್ಷಿತವಾಗಿ ಪೋಷಕರಿಗೆ ಒಪ್ಪಿಸಿದ್ದಾರೆ. ಜನವರಿ 14ರಂದು ಬೆಳಿಗ್ಗೆ 10.50ರ ಸುಮಾರಿಗೆ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅತ್ತಿಗುಪ್ಪೆ ಹೊಸಕೆರೆಹಳ್ಳಿ ಮೇಲ್ಸೇತುವೆ ಸಮೀಪ ರಸ್ತೆಯಲ್ಲಿ
3 hours ago
Exam Fraud: ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ಐಸಿಎಫ್ಆರ್ಇ) ನಡೆಸುವ ವಿವಿಧ ಹುದ್ದೆಗಳ ಪರೀಕ್ಷೆಗಳಲ್ಲಿ ನಕಲಿ ಅಭ್ಯರ್ಥಿಗಳಿಂದ ಪರೀಕ್ಷೆ ಬರೆಯಿಸಿ ಕೆಲಸ ಗಿಟ್ಟಿಸಿಕೊಂಡಿದ್ದ ಏಳು ಮಂದಿ ನೌಕರರ ವಿರುದ್ಧ ಎಫ್ಐಆರ್ ದಾಖಲಾಗಿದೆ.
3 hours ago
West Bengal Unrest: ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಶನಿವಾರ ಮತ್ತೆ ಅಶಾಂತ ಸ್ಥಿತಿ ನಿರ್ಮಾಣವಾಯಿತು. ಪ್ರತಿಭಟನಕಾರರು ರಾಷ್ಟ್ರೀಯ ಹೆದ್ದಾರಿ ತಡೆದರು ಮತ್ತು ಬೆಲ್ದಾಂಗದಲ್ಲಿ ರೈಲು ತಡೆದು ಆಕ್ರೋಶ ಹೊರಹಾಕಿದರು. ವಲಸೆ ಕಾರ್ಮಿಕರೊಬ್ಬರ ಸಾವು ಹಿನ್ನೆಲೆಯಲ್ಲಿ
3 hours ago
BCB Appeal: ತಮ್ಮ ತಂಡ ಆಡುವ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಪಟ್ಟು ಹಿಡಿದಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು (ಬಿಸಿಬಿ), ಟಿ20 ವಿಶ್ವಕಪ್ನ ಗುಂಪುಗಳನ್ನು ಪುನರ್ರಚಿಸುವಂತೆ ಐಸಿಸಿಗೆ ಶನಿವಾರ ಮನವಿ ಮಾಡಿದೆ.
3 hours ago
ಟಿ20 ವಿಶ್ವಕಪ್: ಗುಂಪು ಪುನರ್ರಚನೆಗೆ ಬಾಂಗ್ಲಾದೇಶ ಮನವಿ
3 hours ago
ರಾಜ್ಯ ಒಲಿಂಪಿಕ್ಸ್: ಆರ್ಚರಿಯಲ್ಲಿ ನವ್ಯಾಗೆ ಎರಡು ಚಿನ್ನ
3 hours ago
U-19 ವಿಶ್ವಕಪ್ | ಕುಸಿದ ಬಾಂಗ್ಲಾದೇಶ: ಭಾರತ ತಂಡಕ್ಕೆ ರೋಚಕ ಗೆಲುವು
4 hours ago
ಬೆಂಗಳೂರು: ಒಂದೇ ಕುಟುಂಬದ ಏಳು ದಂಪತಿಯ ಷಷ್ಟ್ಯಬ್ದಿ
4 hours ago
Vande Bharat: ಭಾರತೀಯ ರೈಲ್ವೆಯು 2030ರ ವೇಳೆಗೆ 800 ಮತ್ತು 2047ರ ವೇಳೆಗೆ 4,500 ವಂದೇ ಭಾರತ್ ರೈಲುಗಳನ್ನು ಓಡಿಸುವ ಗುರಿ ಹೊಂದಿದೆ. ಮೊದಲ ಸ್ಲೀಪರ್ ರೈಲಿಗೂ ಚಾಲನೆ ನೀಡಲಾಗಿದೆ.
5 hours ago
Ancient Artifacts: ಗದಗ: ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ನಡೆದಿರುವ ಉತ್ಖನನದ ವೇಳೆ ಶನಿವಾರ ಪ್ರಾಚೀನ ಕಾಲದ ಶಿಲೆ ಪತ್ತೆಯಾಗಿದ್ದು, ಅರ್ಧದಷ್ಟು ಗೋಚರಿಸಿದೆ. ಉತ್ಖನನ ಇನ್ನಷ್ಟು ಆಳಕ್ಕೆ ಇಳಿದರೆ ನಿಖರ ಮಾಹಿತಿ ಲಭ್ಯವಾಗಲಿದೆ.
5 hours ago
Bhimanagouda Khandre Funeral: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ ಭಾಲ್ಕಿ ಹೊರವಲಯದ ತೋಟದ ಮನೆಯ ಶಾಂತಿಧಾಮದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು.
5 hours ago
Belur Crime: ಬೇಲೂರು (ಹಾಸನ ಜಿಲ್ಲೆ): ತಾಲ್ಲೂಕಿನ ಬೆಳ್ಳಾವರದಲ್ಲಿ ವ್ಯಕ್ತಿಯೊಬ್ಬರು ಮಾತುಕತೆಗೆಂದು ಮನೆಗೆ ಮಾವನನ್ನು ಕರೆಸಿಕೊಂಡಿದು, ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬಿಕ್ಕೋಡು ಗ್ರಾಮದ ಅನಿಲ್ ಮೃತ. ಅಳಿಯ, ಆರೋಪಿ ರಾಜೇಶ್ ತಲೆಮರೆಸಿಕೊಂಡಿದ್ದಾನೆ.
5 hours ago
ಭಾರತ- ಬಾಂಗ್ಲಾದೇಶ U-19: ಟಾಸ್ ವೇಳೆ ಹಸ್ತಲಾಘವವಿಲ್ಲ
5 hours ago
Chinnaswamy Stadium: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ಗೃಹ ಸಚಿವಾಲಯ ಶನಿವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್ಸಿಎ) ಅನುಮತಿ ನೀಡಿದೆ.
5 hours ago
ರಾಜ್ಯ ಪೊಲೀಸರ ಕಾರ್ಯವೈಖರಿ: ಅಸಮಾಧಾನ ಹೊರಹಾಕಿದ ಮುಖ್ಯಮಂತ್ರಿ
5 hours ago
Trump Blamed by Iran: ಇರಾನ್ನಲ್ಲಿ ನಡೆದ ಪ್ರತಿಭಟನೆಗಳಲ್ಲಿ ಸಾವು–ನೋವುಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಣೆ ಎಂಬ ಹೇಳಿಕೆಯನ್ನು ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ನೀಡಿದ್ದಾರೆ.
5 hours ago
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ: ಷರತ್ತಿನೊಂದಿಗೆ ಗೃಹ ಇಲಾಖೆ ಅನುಮತಿ
5 hours ago
Karnataka Politics: ರಾಜ್ಯ ರಾಜಕಾರಣದ ನಾಯಕತ್ವ ಗೊಂದಲ ಹೈಕಮಾಂಡ್ ಗಮನದಲ್ಲಿ ಇರುವುದರಿಂದ ನಾವು ಪದೇ ಪದೇ ಮನವಿ ಮಾಡುವ ಅಗತ್ಯವಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.
6 hours ago
World Economic Forum: ಸ್ವಿಟ್ಜರ್ಲೆಂಡ್ನ ದಾವೋಸ್ನಲ್ಲಿ ಇದೇ 19 ರಿಂದ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಗೆ ತೆರಳದಿರಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದಾರೆ. ಬೆಂಗಳೂರು ಮತ್ತು ನವದೆಹಲಿಯಲ್ಲಿ ಈಗಾಗಲೇ ಕಾರ್ಯಕ್ರಮಗಳಿವೆ.
6 hours ago
Karnataka 2nd PU: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಎರಡನೇ ಪೂರ್ವಸಿದ್ಧತಾ ಪರೀಕ್ಷೆ ಜ.19ರಿಂದ ಆರಂಭವಾಗಲಿದ್ದು, ಫೆ.2ರವರೆಗೆ ನಡೆಯಲಿವೆ. ಜ.2ರಿಂದ 17ರವರೆಗೆ ಮೊದಲ ಪೂರ್ವಸಿದ್ಧತಾ ಪರೀಕ್ಷೆ ನಡೆದಿತ್ತು.
6 hours ago
Terror Links: ಫರೀದಾಬಾದ್ ಮೂಲದ ಅಲ್ ಫಲಾಹ್ ವಿಶ್ವವಿದ್ಯಾಲಯವು ಭಯೋತ್ಪಾದನಾ ನಂಟಿರುವ ಮೂವರು ವೈದ್ಯರು ಸೇರಿದಂತೆ ಇತರ ಅನೇಕ ವೈದ್ಯರನ್ನು ಪೊಲೀಸರ ಪರಿಶೀಲನೆಯಿಲ್ಲದೆ ನೇಮಿಸಿಕೊಂಡಿತ್ತು ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದೆ.
6 hours ago
Narendra Modi: ಅಕ್ರಮ ವಲಸಿಗರ ನುಸುಳುವಿಕೆಯಿಂದಾಗಿ ಪಶ್ಚಿಮ ಬಂಗಾಳದ ಜನಸಂಖ್ಯೆಯ ಸ್ವರೂಪವೇ ಬದಲಾಗಿದೆ. ಆಡಳಿತ ಪಕ್ಷದ ‘ಪೋಷಣೆ ಮತ್ತು ಸಿಂಡಿಕೇಟ್ ರಾಜ್’ನಿಂದಾಗಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.
6 hours ago
Kashi Vishwanath: ವಾರಾಣಸಿಯಲ್ಲಿ ಯಾವುದೇ ದೇಗುಲವನ್ನು ಕೆಡವಿಲ್ಲ ಎಂದು ಸ್ಪಷ್ಟಪಡಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಜನರ ಭಾವನೆಗಳನ್ನು ಕೆರಳಿಸಲು ಕೃತಕ ಬುದ್ಧಿಮತ್ತೆಯಿಂದ ಸೃಷ್ಟಿಸಿರುವ ವಿಡಿಯೊಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದರು.
7 hours ago
Vijayalakshmi Subramani Reaction: ‘ನನ್ನ ಸಾಯಿಸಿದವನ ಕೈಯಿಂದಲೇ ಪೇಟ ತೋಡಿಸಿದ್ರು’ ಎಂದು ನಟಿ ವಿಜಯಲಕ್ಷ್ಮೀ ಸುಬ್ರಮಣಿ ಗರಂ ಆಗಿದ್ದಾರೆ. ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂ ಖಾತೆಯಲ್ಲಿ ತಮಗೆ ಸನ್ಮಾನ ಮಾಡಿರುವ ಬಗ್ಗೆ ನಟಿ ಹಂಚಿಕೊಂಡಿದ್ದಾರೆ.
7 hours ago
Warren Anderson: 1984ರಲ್ಲಿ ಭೋಪಾಲ್ನ ಯೂನಿಯನ್ ಕಾರ್ಬೈಡ್ ಕಾರ್ಪೊರೇಷನ್ ಕೇಂದ್ರದಿಂದ ಅನಿಲ ದುರಂತ ಸಂಭವಿಸಿ ಸಾವಿರಾರು ಮಂದಿ ಮೃತಪಟ್ಟಿದ್ದರೂ ಆ ಕಂಪನಿಯ ಮಾಲೀಕ ವಾರನ್ ಆ್ಯಂಡರ್ಸನ್ಗೆ ಭಾರತ ಬಿಟ್ಟು ಪರಾರಿಯಾಗಲು ಕಾಂಗ್ರೆಸ್ ಅವಕಾಶ ಮಾಡಿಕೊಟ್ಟಿತ್ತು.
7 hours ago
ಗುಂಡಣ್ಣ: ಶನಿವಾರ, 17 ಜನವರಿ 2026
7 hours ago
Congress Controversy: ‘ಅತ್ಯಾಚಾರ ನಡೆಯಲು ಮಹಿಳೆಯರ ಸೌಂದರ್ಯವೇ ಕಾರಣ’ ಎಂದು ಮಧ್ಯಪ್ರದೇಶದ ಭಂದೇರ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಫೂಲ್ ಸಿಂಹ ಬರೈಯಾ ಹೇಳಿಕೆ ನೀಡಿದ್ದು, ಭಾರಿ ವಿವಾದ ಸೃಷ್ಟಿಸಿದೆ. ಮುಖ್ಯಮಂತ್ರಿ ಮೋಹನ್ ಯಾದವ್ ಶಾಸಕನ ಹೇಳಿಕೆಯನ್ನು ಖಂಡಿಸಿದ್ದಾರೆ.
7 hours ago
ಪಾರ್ಥೀವ ಶರೀರದ ಮೆರವಣಿಗೆ; ಹೂಮಳೆಗರೆದು ಜನರಿಂದ ಗೌರವ; ಪತ್ನಿ ಸಮಾಧಿ ಬಳಿಯೇ ಅಂತ್ಯಸಂಸ್ಕಾರ
7 hours ago
ಎಬಿಸಿಒ ಸದಸ್ಯರಾಗಿ ವಿಜೇಂದರ್ ಸಿಂಗ್
7 hours ago
Trump Greenland Warning: ಗ್ರೀನ್ಲ್ಯಾಂಡ್ ಅನ್ನು ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರಯತ್ನವನ್ನು ವಿರೋಧಿಸಿ ಸಾವಿರಾರು ಜನರು ಡೆನ್ಮಾರ್ಕ್ನ ರಾಜಧಾನಿ ಕೋಪೆನ್ಹೆಗನ್ನಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
7 hours ago
ಸೂರ್ಯಕುಮಾರ್ ಬಗ್ಗೆ ಹೇಳಿಕೆ: ನಟಿ ಖುಷಿ ಮುಖರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ
7 hours ago
ದಿನ ಭವಿಷ್ಯ: ಈ ರಾಶಿಯವರು ವೃತ್ತಿಯಲ್ಲಿ ಅನಗತ್ಯ ವಿಷಯಗಳತ್ತ ಗಮನಹರಿಸದಿರಿ
8 hours ago
CM Tribute: ಸ್ವಾತಂತ್ರ್ಯ ಹೋರಾಟಗಾರ, ಸಮಾಜವಾದಿ ನಾಯಕ ಭೀಮಣ್ಣ ಖಂಡ್ರೆ ಅವರು ನಿಷ್ಠುರವಾಗಿ ಸಮಾಜಪರ ಹೋರಾಟ ನಡೆಸಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿನಮನ ಸಲ್ಲಿಸಿದರು. ಅವರ ಬದುಕು ಯುವಕರಿಗೆ ದಾರಿದೀಪವೆಂದರು.
8 hours ago
Sutturu Festival: ಕರ್ನಾಟಕದ ಪ್ರಸಿದ್ಧ ಜಾತ್ರಾ ಮಹೋತ್ಸವಗಳಲ್ಲಿ ಒಂದಾದ ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವವು ಶನಿವಾರ ಅದ್ದೂರಿಯಾಗಿ ನಡೆದಿದ್ದು, ಸಾವಿರಾರು ಭಕ್ತರು ಸಾಕ್ಷಿಯಾದರು. ಬೆಳಿಗ್ಗೆ 11ಕ್ಕೆ ಸುತ್ತೂರು ವೀರಸಿಂಹಾಸನ ಮಠದ ಆವರಣದಲ್ಲಿ ರಥೋತ್ಸವಕ್ಕೆ ಚಾಲನೆ ದೊರೆಯಿತು
8 hours ago
ಚಿನಕುರುಳಿ Cartoon: 17 ಜನವರಿ 2026
8 hours ago
ಚುರುಮುರಿ: ರನ್ವೇ ಟಾಕ್!
8 hours ago
Hindu Targeted Violence: ಬಾಂಗ್ಲಾದೇಶದ ರಾಜ್ಬರಿ ಜಿಲ್ಲೆಯ ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗಲು ಯತ್ನಿಸಿದ ಕಾರನ್ನು ತಡೆಯಲು ಯತ್ನಿಸಿದ್ದ, ಹಿಂದೂ ಧರ್ಮದ ರಿಪನ್ ಸಹಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
8 hours ago
Indian Railways: ದೇಶದ ಮೊದಲ 'ವಂದೇ ಭಾರತ್ ಸ್ಲೀಪರ್ ರೈಲಿ'ಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಹಸಿರು ನಿಶಾನೆ ತೋರಿದರು. ಈ ರೈಲು ಪಶ್ಚಿಮ ಬಂಗಾಳದ ಹೌರಾ ಮತ್ತು ಗುವಾಹಟಿ (ಕಾಮಾಖ್ಯ) ನಡುವೆ ಸಂಚರಿಸಲಿದೆ.
9 hours ago
Arjun Janya Gift: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಡ್ಯಾನ್ಸರ್ ಪ್ರೀತಮ್ಗೆ ಸಂಗೀತ ಸಂಯೋಜಕ, ತೀರ್ಪುಗಾರರಾಗಿರುವ ಅರ್ಜುನ್ ಜನ್ಯ ಅವರು ಬಂಗಾರದ ಬ್ರಾಸ್ಲೆಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.
10 hours ago
ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದ ವಿರಾಟ್ ಕೊಹ್ಲಿ
10 hours ago
Rohith Vemula Act: ವಿಶ್ವವಿದ್ಯಾಲಯಗಳಲ್ಲಿ ದಲಿತ ಯುವಕರ ಸ್ಥಿತಿ ಇನ್ನೂ ಬದಲಾಗಿಲ್ಲ, ತಾರತಮ್ಯ ಜೀವಂತವಾಗಿದ್ದು ಇದಕ್ಕೆ ಕಾನೂನಿನ ಅಗತ್ಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
10 hours ago
Tiger Census: ಕರ್ನಾಟಕ ಹುಲಿಗಳ ನಾಡೆಂಬ ಶ್ರೇಯಕ್ಕೆ ಮತ್ತೆ ಪಾತ್ರವಾಗುವತ್ತ ಅರಣ್ಯ ಇಲಾಖೆಯು ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ಟಿಸಿಎ) ನೇತೃತ್ವದಲ್ಲಿ ದೇಶದಾದ್ಯಂತ ಹುಲಿ ಗಣತಿ ಆರಂಭವಾಗಿದೆ.
10 hours ago
ಗೋವಾದಲ್ಲಿ ಇಂಡಿಯನ್ ರೇಸಿಂಗ್ ಫೆಸ್ಟಿವಲ್; ಕಿಚ್ಚಾಸ್ ಕಿಂಗ್ಸ್ ತಂಡ ಸ್ಪರ್ಧೆ
10 hours ago
Mahakaleshwar Temple: ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
10 hours ago
WPL| ಬ್ಯಾಟಿಂಗ್ನಲ್ಲಿ ಮಿಂಚಿದ ಮೆಗ್ ಲ್ಯಾನಿಂಗ್: ಮುಂಬೈಗೆ 188 ರನ್ ಗುರಿ
10 hours ago
Lokayukta Raid: ಅಬಕಾರಿ ಇಲಾಖೆಯ ಉಪ ಆಯುಕ್ತ ಜಗದೀಶ್ ನಾಯಕ್ ₹ 25 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅವರು ₹ 80 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು.
11 hours ago
Iran Unrest: ಟೆಹರಾನಿನ ಬೀದಿಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡು, ಆರ್ಥಿಕ ಸಮಸ್ಯೆಗಳು ಇರಾನ್ ಸರ್ಕಾರವನ್ನು ಸಂಕಷ್ಟಕ್ಕೆ ಸಿಲುಕಿಸಿದರೆ, ಅದರಿಂದ ನಮಗೆ ಏನು ತೊಂದರೆಯಾದೀತು ಎಂದು ಬಹಳಷ್ಟು ಭಾರತೀಯರು ಯೋಚಿಸುವುದು ಸಹಜ.
11 hours ago
Republic Day: ಜನವರಿ 21 ರಿಂದ 29ರವರೆಗೆ ರಾಷ್ಟ್ರಪತಿ ಭವನಕ್ಕೆ (ಸರ್ಕ್ಯೂಟ್ 1) ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಪ್ರಕಟಣೆ ತಿಳಿಸಿದೆ. ಗಣರಾಜ್ಯೋತ್ಸವ ಪರೇಡ್ ಹಾಗೂ ಬೀಟಿಂಗ್ ರೀಟ್ರೀಟ್ ಕಾರ್ಯಕ್ರಮ ಹಿನ್ನೆಲೆ
12 hours ago
Bigg Boss Kannada Finale Voting: ಕನ್ನಡದ ಬಿಗ್ಬಾಸ್ 12ನೇ ಆವೃತ್ತಿ ಅಂತಿಮ ಘಟ್ಟಕ್ಕೆ ತಲುಪಿದೆ. ಜ.18 ಭಾನುವಾರದ ಸಂಚಿಕೆಯಲ್ಲಿ ಈ ಬಾರಿಯ ಬಿಗ್ಬಾಸ್ ಟ್ರೋಫಿ ಯಾರ ಕೈಗೆ ಸೇರಲಿದೆ ಎಂದು ಗೊತ್ತಾಗಲಿದೆ.
12 hours ago
Congress Statement: ‘ರಾಜ್ಯದಲ್ಲಿ 2028ರವರೆಗೆ ಮುಖ್ಯಮಂತ್ರಿ ಬದಲಾವಣೆ ಸಾಧ್ಯವಿಲ್ಲ. ಹೈಕಮಾಂಡ್, ಬೀದಿ ದಾಸಯ್ಯನನ್ನು ಸಿಎಂ ಮಾಡಿದರೂ ಒಪ್ಪುತ್ತೇವೆ’ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದರು.
13 hours ago
ಜಿಬಿಡಿಎ ಕಚೇರಿ ಆವರಣದಲ್ಲಿ ರೈತರ ಪ್ರತಿಭಟನೆ
13 hours ago
Bigg Boss Kannada 12: ಬಿಗ್ಬಾಸ್ ಕನ್ನಡದ 12ನೇ ಆವೃತ್ತಿಯಲ್ಲಿ ‘ಜೈ ಮಹಾಕಾಲ್’ ಎನ್ನುವ ಸಾಲಿನಿಂದಲೇ ಖ್ಯಾತಿಗಳಿಸಿದ್ದ ಧ್ರುವಂತ್, 108ನೇ ದಿನ ನಡೆದ ಮಿಡ್ ವೀಕ್ ಎಲಿಮಿನೇಷನ್ನಲ್ಲಿ ಬಿಗ್ಬಾಸ್ ಮನೆಯಿಂದ ಹೊರಬಂದಿದ್ದಾರೆ.
14 hours ago
Indore Water Crisis: ಮಧ್ಯಪ್ರದೇಶದ ಇಂದೋರ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಬಾಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದ ಅವರು, ಕುಟುಂಬ ಸದಸ್ಯರನ್ನೂ ಭೇಟಿಯಾದರು.
14 hours ago
Menstrual Hygiene: ಮುಟ್ಟು ಗುಟ್ಟಲ್ಲ. ಹೆಣ್ಣುಮಕ್ಕಳಲ್ಲಿ ಮುಟ್ಟು ಸಹಜವಾದ ಜೈವಿಕ ಪ್ರಕ್ರಿಯೆಯಾಗಿದೆ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಹೆಣ್ತನದ ಪರಿಭಾಷೆಯೂ ಬದಲಾಗುತ್ತಿದೆ. ‘ಆ ದಿನಗಳು’ ಎಂಬ ಶಬ್ದಗಳು ‘ಮುಟ್ಟು.. ಪಿರಿಯಡ್..’ಗೆ ಬದಲಾಗಿವೆ.
14 hours ago
ಬೀದರ್: ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ
15 hours ago
Omar Bin Hadi: ಬಾಂಗ್ಲಾದೇಶದಲ್ಲಿ ಹತ್ಯೆಯಾದ ವಿದ್ಯಾರ್ಥಿ ನಾಯಕ ಒಸ್ಮಾನ್ ಹಾದಿ ಅವರ ಅಣ್ಣನನ್ನು ಬ್ರಿಟನ್ನ ಬಾಂಗ್ಲಾದೇಶದ ರಾಜತಾಂತ್ರಿಕ ಮಿಷನ್ನ 2ನೇ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇನ್ಕ್ವಿಲಾಬ್ ಮೊಂಚೊ ಸಂಘಟನೆ ವಕ್ತಾರರಾಗಿದ್ದ ಒಸ್ಮಾನ್ ಡಿಸೆಂಬರ್ನಲ್ಲಿ ಮೃತಪಟ್ಟಿದ್ದರು.
15 hours ago
India Rice Output: ಚೀನಾವನ್ನು ಹಿಂದಿಕ್ಕುವ ಮೂಲಕ ಭಾರತವು, ಜಗತ್ತಿನಲ್ಲೇ ಅತಿ ಹೆಚ್ಚು ಅಕ್ಕಿ ಉತ್ಪಾದಿಸುವ ರಾಷ್ಟ್ರ ಎಂಬ ಖ್ಯಾತಿಗೆ ಭಾಜನವಾಗಿದೆ. ಇದು, ದೇಶದ ಆರ್ಥಿಕತೆಗೆ ಕೃಷಿ ನೀಡುತ್ತಿರುವ ಕೊಡುಗೆಯನ್ನು ಒತ್ತಿ ಹೇಳುತ್ತದೆ.
15 hours ago
Uttarakhand High Court: ಋಷಿಕೇಶದ ತ್ರಿವೇಣಿ ಘಾಟ್ನಲ್ಲಿ ನಡೆಯುವ ಗಂಗಾರತಿ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಕೆಲವು ಷರತ್ತುಗಳ ಅನ್ವಯ ಆಚರಣೆಯನ್ನು ಮುಂದುವರಿಸಲು ಶ್ರೀ ಗಂಗಾ ಸಭಾಕ್ಕೆ ಉತ್ತರಾಖಂಡ ಹೈಕೋರ್ಟ್ ಅನುಮತಿ ನೀಡಿದೆ.
17 hours ago
Home Remedies: ರಿಂಗ್ವರ್ಮ್ ಅಥವಾ ಹುಳುಕಡ್ಡಿ. ಚರ್ಮದ ಮೇಲೆ ಆಗುವ ಫಂಗಲ್ ಸೋಂಕು ಇದಾಗಿದೆ. ಚರ್ಮದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿದಂತೆ ಸೋಂಕುಗಳ ಬೆಳವಣಿಗೆಗೆ ಕಾರಣವಾಗುತ್ತದೆ.
17 hours ago
Daily News Highlights: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ.. ಕಳೆದ 8 ವರ್ಷಗಳಲ್ಲಿ ಬಾಲಿವುಡ್ನಲ್ಲಿ ನನಗೆ ಅಷ್ಟಾಗಿ ಕೆಲಸಗಳು ಸಿಗುತ್ತಿಲ್ಲ. ಈ ಬದಲಾವಣೆಗೆ ಕೋಮುವಾದದ ಕಾರಣ ಇರಬಹುದು
17 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ