Last Updated: 5 Aug 2026 11:35 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಕಾವೇರಿ ಕಣಿವೆಯಲ್ಲಿ ಕಬಿನಿ, ಹಾರಂಗಿ ಜಲಾಶಯ ಭರ್ತಿಯಾಗಿದ್ದರೆ, ಹೇಮಾವತಿ, ಕೆಆರ್ಎಸ್ಗೆ ಒಳಹರಿವು ಹೆಚ್ಚಳ
(24 hours ago)
27
Arundhati Roy:'ಜಂತರ್ ಮಂತರ್ನಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಪ್ರತಿಭಟನೆಯು ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿಗೆ ಧಕ್ಕೆ ತಂದಿದೆ' ಎಂದು ಖ್ಯಾತ ಬರಹಗಾರ್ತಿ ಅರುಂಧತಿ ರಾಯ್ ಹೇಳಿದ್ದಾರೆ.
(16 hours ago)
24
Flight AI-379: ಫುಕೆಟ್ನಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಒಟ್ಟು 134 ಮಂದಿ ಇದ್ದರು. ಆಗಸ್ಟ್ 4ರಂದು ನೂರಾರು ಅಡಿ ಕೆಳಕ್ಕೆ ಕುಸಿದ ಪರಿಣಾಮ ಸಿಬ್ಬಂದಿ ಸೇರಿದಂತೆ ಹಲವರಿಗೆ ವಿಮಾನ ನಿಲ್ದಾಣದಲ್ಲಿ ಚಿಕಿತ್ಸೆ ನೀಡಲಾಗಿದೆ.
(21 hours ago)
22
ತಮಿಳನಾಡಿನಲ್ಲಿ 3 ದಶಕ ಬಳಿಕ ಮರುಕಳಿಸಿದ ಇತಿಹಾಸ
(20 hours ago)
20
Priyank Kharge:ಈಗಾಗಲೇ ಸಾಕಷ್ಟು ಹಾನಿಯಾಗಿದೆ. ಈಗ ಕ್ಷಮೆ ಕೇಳಿದರೆ ಏನು ಪ್ರಯೋಜನ’ ಎಂದು ಸುದ್ದಿಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ(ಪಿಟಿಐ) ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
(3 hours ago)
19
ಕೊಡಗು ಮಳೆ; ಕೃಷ್ಣರಾಜಸಾಗರ ಜಲಾಶಯ ಅರ್ಧ ಭರ್ತಿ, 5 ದಿನದಲ್ಲಿ 8 ಟಿಎಂಸಿ ನೀರು
(9 hours ago)
19
ಖಾಲಿ ಇದ್ದ ಹುದ್ದೆಗೆ ನೇಮಕ ಮಾಡಿ ಸರ್ಕಾರ ಆದೇಶ
(20 hours ago)
16
ಭಾರತೀಯ ಹವಾಮಾನ ಇಲಾಖೆಯಿಂದ ಮುಂದಿನ ನಾಲ್ಕು ದಿನದ ಹವಾಮಾನ ವರದಿ ಬಿಡುಗಡೆ
(20 hours ago)
16
Rain Alert: ಕೊಡಗು, ಶಿವಮೊಗ್ಗ ಸೇರಿ 7 ಜಿಲ್ಲೆಯಲ್ಲಿ ನಾಳೆ ಭಾರಿ ಮಳೆ ಮುನ್ಸೂಚನೆ
(6 hours ago)
13
Bihar Politics: ರಾಜಧಾನಿಯ ಹೃದಯಭಾಗದಲ್ಲಿರುವ ಬಿಜೆಪಿಯ ಭದ್ರಕೋಟೆಯಾದ ಬಾಂಕೀಪುರ ಕ್ಷೇತ್ರದ ಮತದಾರರು ಜನ ಸುರಾಜ್ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಕೈಹಿಡಿದಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರ ತವರಲ್ಲೇ ಬಿಜೆಪಿ ಮುಖಭಂಗ ಅನುಭವಿಸಿದೆ.
(15 hours ago)
12
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Aug 5
Car Maintenance Tips: ಕಾರು ನಿಂತಾಗ ಹ್ಯಾಜರ್ಡ್ ಲೈಟ್ ಬಳಸಿ. ಎಂಜಿನ್ ಅತಿಯಾಗಿ ಬಿಸಿಯಾಗಿದ್ದರೆ ಕನಿಷ್ಠ 20-30 ನಿಮಿಷ ತಣ್ಣಗಾಗಲು ಬಿಡಬೇಕು ಮತ್ತು ಆಟೋಮ್ಯಾಟಿಕ್ ಕಾರುಗಳಲ್ಲಿ ಕೀ ಫಾಬ್ ಅನ್ನು ಬಟನ್ ಬಳಿ ಹಿಡಿದು ಪರೀಕ್ಷಿಸಿ.
2 mins ago
Young Scientist Challenge: ದಿನನಿತ್ಯದ ಚಲನೆಯನ್ನು ಬಳಸಿಕೊಂಡು ಶುದ್ಧ ವಿದ್ಯುತ್ ಶಕ್ತಿ ಉತ್ಪಾದಿಸುವ ತಂತ್ರಜ್ಞಾನವನ್ನು ಆವಿಷ್ಕರಿಸಿರುವ ಬಾಲಕನೋರ್ವ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ.
2 mins ago
ನಟಿ ತ್ರಿಷಾ ವಿರುದ್ಧ ಹೇಳಿಕೆ: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ, ಬಿಡುಗಡೆ
32 mins ago
Monetary Policy Update: ಭಾರತೀಯ ರಿಸರ್ವ್ ಬ್ಯಾಂಕ್ನ ಹಣಕಾಸು ನೀತಿ ಸಮಿತಿಯು (ಎಂಪಿಸಿ) ರೆಪೊ ದರವನ್ನು ಶೇ. 5.25ರಲ್ಲೇ ಯಥಾಸ್ಥಿತಿಯಲ್ಲಿ ಮುಂದುವರಿಸಲು ಸರ್ವಾನುಮತದಿಂದ ನಿರ್ಧರಿಸಿದೆ.
63 mins ago
US Congressman Riley Moore: ಭಾರತ ಸರ್ಕಾರವು ಸಂಸತ್ತಿನಲ್ಲಿ ಅನುಮೋದನೆ ಪಡೆಯಲು ತಯಾರಿ ನಡೆಸುತ್ತಿರುವ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯು(ಎಫ್ಸಿಆರ್ಎ) ಕ್ರೈಸ್ತರ ವಿರುದ್ಧದ ಸ್ಪಷ್ಟ ದಾಳಿಯಾಗಿದೆ ಎಂದು ಅಮೆರಿಕದ ಸಂಸದರು ಕಳವಳ ವ್ಯಕ್ತಪಡಿಸಿದ್ದಾರೆ.
92 mins ago
ಎರಡು ಟೆಸ್ಟ್ ಸರಣಿಗಾಗಿ ಕೊಲಂಬೊ ತಲುಪಿದ ಗಿಲ್ ಪಡೆ
92 mins ago
Medical Counselling: ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (MCC) ನಡೆಸುವ ನೀಟ್–ಯುಜಿ 2026ರ ಮೊದಲ ಹಂತದ ಕೌನ್ಸೆಲಿಂಗ್ ನೋಂದಣಿ ಪ್ರಕ್ರಿಯೆಯು ಆಗಸ್ಟ್ 5ರಿಂದ ಆರಂಭಗೊಳ್ಳುತ್ತಿದೆ.
92 mins ago
ಸೈದಾಪುರ (ಯಾದಗಿರಿ ಜಿಲ್ಲೆ: ಇಲ್ಲಿನ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ರಾಸಾಯನಿಕ ಸೋರಿಕೆಯಾಗಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.
92 mins ago
ಆಟ–ಅಖಾಡ: ಕಾಶ್ಮೀರದ ‘ಕಲಿ’ ಅಕೀಬ್ ನಬಿ
2 hours ago
Aqib Nabi News: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಬಾರಾಮುಲ್ಲಾದ ವೇಗಿ ಅಕೀಬ್ ನಬಿ, ಐಪಿಎಲ್ ಬಿಡ್ನಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡದಿಂದ 8.40 ಕೋಟಿ ರೂ. ಮೊತ್ತವನ್ನು ಪಡೆದಿದ್ದಾರೆ.
2 hours ago
US Iran Conflict: ಹೊರ್ಮುಜ್ ಜಲಸಂಧಿಯನ್ನು ಇರಾನ್ ಆದಷ್ಟು ಬೇಗನೇ ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಆ ದೇಶದ ಮೇಲೆ ತೀವ್ರ ದಾಳಿ ನಡೆಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಗದೊಮ್ಮೆ ಎಚ್ಚರಿಸಿದ್ದಾರೆ.
2 hours ago
Priyank Kharge:ಈಗಾಗಲೇ ಸಾಕಷ್ಟು ಹಾನಿಯಾಗಿದೆ. ಈಗ ಕ್ಷಮೆ ಕೇಳಿದರೆ ಏನು ಪ್ರಯೋಜನ’ ಎಂದು ಸುದ್ದಿಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ(ಪಿಟಿಐ) ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
3 hours ago
California Trump News: ದಕ್ಷಿಣ ಕ್ಯಾಲಿಫೋರ್ನಿಯಾದ ಟ್ರಂಪ್ ಗಾಲ್ಫ್ ಕೋರ್ಸ್ ಹೊರಭಾಗದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಬಂಧೂಕುಧಾರಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
3 hours ago
Education Ministry: ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥಿತ ವೈಫಲ್ಯಗಳನ್ನು ತಡೆಯಲು ಪರೀಕ್ಷಾ ವಿಧಾನದಲ್ಲಿ ಸಮಗ್ರ ಸುಧಾರಣೆಗಳನ್ನು ತರಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
4 hours ago
Strait of Hormuz: ಪ್ರಮುಖ ತೈಲ ಸಾಗಣೆ ಮಾರ್ಗವಾದ ಹೊರ್ಮುಜ್ ಜಲಸಂಧಿಯನ್ನು ಹಡಗುಗಳ ಸಂಚಾರಕ್ಕೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಇರಾನ್ ಮತ್ತು ಒಮಾನ್ ಒಪ್ಪಂದದತ್ತ ಹೆಜ್ಜೆ ಇಡುತ್ತಿವೆ ಎಂದು ವರದಿಯಾಗಿದೆ.
4 hours ago
Ram Mandir Donation: ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನವಾಗಿದೆ ಎಂದು ಆರೋಪಿಸಿರುವ ಪ್ರಕರಣದಲ್ಲಿ ಅಲ್ಲಿನ ಸಂತರ ಕೈವಾಡ ಇಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸ್ಪಷ್ಟಪಡಿಸಿದ್ದಾರೆ.
4 hours ago
Karnataka Cabinet Expansion:ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಕಳೆದ ಒಂದು ವರ್ಷದ ಅವಧಿ, ನಾಯಕತ್ವ ಬದಲಾವಣೆಯ ಜಂಜಾಟದಲ್ಲಿ ಹಾಗೂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದ ತರುವಾಯದ ಎರಡು ತಿಂಗಳು ಸಂಪುಟ ವಿಸ್ತರಣೆಯ ಗೊಂದಲದಲ್ಲಿ ಕಳೆದುಹೋಗಿದೆ.
4 hours ago
Udhayanidhi Stalin: ನನ್ನನ್ನು ಭಯೋತ್ಪಾದಕರಂತೆ ರಸ್ತೆಯ ಮೂಲಕ ಕರೆದೊಯ್ದರು. ನನ್ನನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ’ ಎಂದು ತಮಿಳುನಾಡಿನ ಮಾಜಿ ಉಪ ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ಆರೋಪಿಸಿದ್ದಾರೆ.
4 hours ago
ಕೇಂದ್ರ ಸರ್ಕಾರದಿಂದ ಕಾಯ್ದೆ ತಿದ್ದುಪಡಿಗೆ ಮಸೂದೆ; ವರ್ತಕರ ಮೇಲೆ ಎಂಡಿಆರ್ ವಿಧಿಸಲು ಅವಕಾಶ
5 hours ago
ಜನಪ್ರಿಯ ಡಿಜಿಟಲ್ ಪಾವತಿ ವ್ಯವಸ್ಥೆಗೆ ಶುಲ್ಕ ವಿಧಿಸಲು ಅನುವು ಮಾಡಿಕೊಡುವ ತಿದ್ದುಪಡಿ
5 hours ago
NEET controversy: ಬಿಜೆಪಿಯು ತನ್ನ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಮೂವರು ವಿದ್ಯಾರ್ಥಿಗಳ ವಿಡಿಯೊಗಳನ್ನು ಹಂಚಿಕೊಂಡಿದೆ. 2006ರ ‘ನೀಟ್’ ಪರೀಕ್ಷೆಯಲ್ಲಿ ಯಶಸ್ಸು ಗಳಿಸಿರುವ ವಿದ್ಯಾರ್ಥಿಗಳ ಸಂಭ್ರಮದ ವಿಡಿಯೊಗಳು ಇವು ಎಂದು ಬಿಜೆಪಿ ಪ್ರತಿಪಾದಿಸಿದೆ.
5 hours ago
ಡಿಜಿಟಲ್ ಅರೆಸ್ಟ್ ವಿರುದ್ಧ ಸುಪ್ರೀಂ ಕೋರ್ಟ್ ಕಠಿಣ ಕ್ರಮ
5 hours ago
ರಾಜೀನಾಮೆ ಕೊಡಲು ಬಂದರೆ ಕ್ಷಣದಲ್ಲೇ ಅಂಗೀಕರಿಸುವೆ ಎಂದ ಶಿವಕುಮಾರ್
5 hours ago
Government Bond Investment:ಪ್ರಶ್ನೋತ್ತರ ಅಂಕಣ | ಹಣಕಾಸು, ಹೂಡಿಕೆ ಸಂಬಂಧಿತ ಪ್ರಶ್ನೆಗಳಿಗೆ ತಜ್ಞರ ಉತ್ತರ
5 hours ago
ಭ್ರಷ್ಟಾಚಾರ: ಕ್ರಿಕೆಟಿಗ ಅಖಿಲೇಶ್ ರೆಡ್ಡಿಗೆ ನಿಷೇಧ ಶಿಕ್ಷೆ
5 hours ago
ಕೊಲಂಬೊ ತಲುಪಿದ ಗಿಲ್ ಪಡೆ
5 hours ago
Rain Alert: ಕೊಡಗು, ಶಿವಮೊಗ್ಗ ಸೇರಿ 7 ಜಿಲ್ಲೆಯಲ್ಲಿ ನಾಳೆ ಭಾರಿ ಮಳೆ ಮುನ್ಸೂಚನೆ
6 hours ago
ಸುದ್ದಿ ಗುದ್ದು | ತಿಂಗಳೇಶ: ಮಂಗಳವಾರ, 04 ಆಗಸ್ಟ್ 2026
9 hours ago
ಕೊಡಗು ಮಳೆ; ಕೃಷ್ಣರಾಜಸಾಗರ ಜಲಾಶಯ ಅರ್ಧ ಭರ್ತಿ, 5 ದಿನದಲ್ಲಿ 8 ಟಿಎಂಸಿ ನೀರು
9 hours ago
Aug 4
ನಟಿ ತ್ರಿಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್ ಬಂಧನ
10 hours ago
Pradeep Rawat Actor: ಬಹುಭಾಷಾ ನಟ ಪ್ರದೀಪ್ ರಾವತ್ (74) ಅವರು ಮಂಗಳವಾರ ಮೃತಪಟ್ಟಿದ್ದಾರೆ. ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು.
12 hours ago
Madras High Court: ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಹಾಗೂ ಅವರ ಘನತೆಗೆ ಧಕ್ಕೆ ತಂದ ಆರೋಪದಲ್ಲಿ ತಮಿಳುನಾಡು ವಿರೋಧ ಪಕ್ಷದ ನಾಯಕ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದರು.
12 hours ago
ಬಾಕ್ಸರ್ಗಳ ಗಮನ ಏಷ್ಯನ್ ಗೇಮ್ಸ್ನತ್ತ
14 hours ago
ಅದ್ವಿಕ್ಗೆ ಆಘಾತ ನೀಡಿದ ಕೃತಿಕ್
14 hours ago
ಡೈಮಂಡ್ ಲೀಗ್ನಲ್ಲಿ ನೀರಜ್ ಚೋಪ್ರಾ ಸ್ಪರ್ಧೆ
14 hours ago
GA4 Technical Glitch: ಗೂಗಲ್ ಅನಾಲಿಟಿಕ್ಸ್ ಸರ್ವರ್ ಮತ್ತು ಜಿಟಿಎಂ ವ್ಯವಸ್ಥೆಯಲ್ಲಿನ ವಿಳಂಬದಿಂದಾಗಿ ಸಕ್ರಿಯ ಬಳಕೆದಾರರ ಸಂಖ್ಯೆ ಶೂನ್ಯ ತೋರಿಸುತ್ತಿದೆ. ಇಂದು ಬೆಳಿಗ್ಗೆ ವಾಟ್ಸಾಪ್ ಸೇವೆಯಲ್ಲೂ ವ್ಯತ್ಯಯ ಉಂಟಾಗಿತ್ತು.
14 hours ago
ದೆಹಲಿಯಲ್ಲಿ ವಿಶ್ವ ಚಾಂಪಿಯನ್ಷಿಪ್: ಸಿಂಧುಗೆ 9ನೇ ಶ್ರೇಯಾಂಕ
14 hours ago
ಏಷ್ಯನ್ ಗೇಮ್ಸ್ನಲ್ಲಿ ಸ್ಪರ್ಧೆ ಇಲ್ಲ: ಶಿರ್ಸೆ
14 hours ago
Karnataka Cabinet: ‘ಸಚಿವ ಸ್ಥಾನ ಸಿಗದಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ. ಅಭಿಮಾನಿಗಳು ನನಗೆ ತಿಳಿಸದೇ ಪ್ರತಿಭಟನೆ ನಡೆಸಿರುವುದು ಬೇಸರ ತಂದಿದೆ. ನಾನು ಯಾವುದೇ ಸಭೆ ಕರೆದಿರಲಿಲ್ಲ’ ಎಂದು ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
15 hours ago
ಅಡಿಕೆ ನಾಡಿನಲ್ಲಿ ನಳನಳಿಸುತ್ತಿರುವ ಕಾಫಿ ಗಿಡಗಳು
15 hours ago
Hindu Mahasabha members: ತಾಜ್ಮಹಲ್ ಸ್ಮಾರಕವು ಮೂಲತಃ ಶಿವನ ದೇಗುಲ ಎಂದು ಪ್ರತಿಪಾದಿಸುತ್ತಾ ಕಾವಡಿಗಳನ್ನು ಹೊತ್ತು ಪ್ರವೇಶಿಸಲು ಯತ್ನಿಸಿದ್ದ ಅಖಿಲ ಭಾರತ ಹಿಂದೂ ಮಹಾಸಭಾ ಸದಸ್ಯರನ್ನು ಪೊಲೀಸರು ತಡೆದರು ಎಂದು ಅಧಿಕಾರಿಯೊಬ್ಬರು ತಿಳಿಸಿದರು.
15 hours ago
Madras High Court: ನಟಿ ತ್ರಿಷಾ ಕೃಷ್ಣನ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಮಾಜಿ ಡಿಸಿಎಂ, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ಮಂಗಳವಾರ ಬಿಡುಗಡೆ ಮಾಡಿದ್ದಾರೆ.
15 hours ago
ಮಹಾರಾಷ್ಟ್ರ ರಾಜಕಾರಣದಲ್ಲಿ ಆರೋಪ– ಪ್ರತ್ಯಾರೋಪಕ್ಕೆ ಕಾರಣವಾದ ಟೀಕೆ
15 hours ago
Bihar Politics: ರಾಜಧಾನಿಯ ಹೃದಯಭಾಗದಲ್ಲಿರುವ ಬಿಜೆಪಿಯ ಭದ್ರಕೋಟೆಯಾದ ಬಾಂಕೀಪುರ ಕ್ಷೇತ್ರದ ಮತದಾರರು ಜನ ಸುರಾಜ್ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಕೈಹಿಡಿದಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರ ತವರಲ್ಲೇ ಬಿಜೆಪಿ ಮುಖಭಂಗ ಅನುಭವಿಸಿದೆ.
15 hours ago
Air India News: ಫುಕೆಟ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ಪ್ರಕ್ಷುಬ್ಧ ವಾತಾವರಣದಿಂದಾಗಿ (ಟರ್ಬುಲೆನ್ಸ್) ಕುಸಿದ ಪರಿಣಾಮ 10 ಪ್ರಯಾಣಿಕರು ಮತ್ತು ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.
15 hours ago
ಕೇರಳಂ: ಆಗಸ್ಟ್ ತಿಂಗಳ ಮೊದಲ ನಾಲ್ಕು ದಿನಗಳಲ್ಲಿ ವರುಣನ ಅಬ್ಬರ
15 hours ago
GST Revenue: ಕರ್ನಾಟಕಕ್ಕೆ ಜಿಎಸ್ಟಿ ಪರಿಹಾರ ರೂಪದಲ್ಲಿ ಒಟ್ಟು ₹1.06 ಲಕ್ಷ ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ತಿಳಿಸಿದ್ದಾರೆ
15 hours ago
Arundhati Roy:'ಜಂತರ್ ಮಂತರ್ನಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಪ್ರತಿಭಟನೆಯು ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿಗೆ ಧಕ್ಕೆ ತಂದಿದೆ' ಎಂದು ಖ್ಯಾತ ಬರಹಗಾರ್ತಿ ಅರುಂಧತಿ ರಾಯ್ ಹೇಳಿದ್ದಾರೆ.
16 hours ago
Iran war impact: ಹಣದುಬ್ಬರ ಪ್ರಮಾಣ ಶೇ 66 ಕ್ಕೆ ಏರಿಕೆಯಾಗಿದ್ದು, ಜನರು ಅನಿವಾರ್ಯವಾಗಿ ವೈದ್ಯಕೀಯ ವೆಚ್ಚಗಳನ್ನು ಕಂತುಗಳಲ್ಲಿ ಪಾವತಿಸುತ್ತಿದ್ದಾರೆ ಎಂದು ಐಎಲ್ಎನ್ಎ ಸುದ್ದಿ ಸಂಸ್ಥೆ ವರದಿ ಮಾಡಿದೆ.
17 hours ago
Social Justice Politics: ಬೀದರ್ನ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಅಹಿಂದ ಸಮಾವೇಶ ಉದ್ಘಾಟಿಸಿದ ಸಚಿವ ಯತೀಂದ್ರ, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಲು ಹಾಗೂ ಜಾತಿ ಸಮೀಕ್ಷೆ ವರದಿ ಜಾರಿಗೆ ಒತ್ತಾಯಿಸಿದರು.
17 hours ago
Bihar Politics: ಬಿಜೆಪಿ ಭದ್ರಕೋಟೆಯಾದ ಬಿಹಾರದ ಬಾಂಕೀಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಜಯಭೇರಿ ಬಾರಿಸಿದ್ದಾರೆ.
17 hours ago
30 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಉಷ್ಣಾಂಶ ದಾಖಲು
17 hours ago
Chikkamagaluru Police:ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಕಾಫಿ ತೋಟದಲ್ಲಿ ನೆಲೆಸಿದ್ದ ಐವರು ಅಕ್ರಮ ಬಾಂಗ್ಲಾ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ.
17 hours ago
Bihar By Election: ಬಿಜೆಪಿ ಭದ್ರಕೋಟೆಯಾದ ಬಿಹಾರದ ಬಾಂಕೀಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಜಯಭೇರಿ ಬಾರಿಸಿದ್ದಾರೆ.
17 hours ago
Karnataka Cabinet: ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಕಾರಣಕ್ಕೆ ಅಸಮಾಧಾನಗೊಂಡಿರುವ ಪಕ್ಷದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ.
18 hours ago
ಚಿನಕುರುಳಿ ಕಾರ್ಟೂನು: ಮಂಗಳವಾರ, ಆಗಸ್ಟ್ 4, 2026
18 hours ago
ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಮಾಜಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಅಸಮಾಧಾನ
18 hours ago
Srirangapatna Temple: ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಅಂಗವಾಗಿ ಪಟ್ಟಣದ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಗೆ ಮಂಗಳವಾರ 7 ಸಾವಿರ ಲಡ್ಡುಗಳಿಂದ ಅಲಂಕಾರ ಮಾಡಿ ಪೂಜಿಸಲಾಯಿತು.
18 hours ago
ಗುಂಡಣ್ಣ ಕಾರ್ಟೂನು: ಮಂಗಳವಾರ, ಆಗಸ್ಟ್ 4, 2026
18 hours ago
ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಸಿದ್ದರಾಮಯ್ಯ ಗೈರು: ಚರ್ಚೆಗೆ ಗ್ರಾಸ
18 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ