Last Updated: 13 May 2026 12:35 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್, ತಮಿಳುನಾಡು ವಿಧಾನಸಭೆಯಲ್ಲಿ ವಿಪಕ್ಷ ನಾಯಕರಾಗಿ ತಮ್ಮ ಚೊಚ್ಚಲ ಭಾಷಣದಲ್ಲಿ, 2023ರ ಸೆಪ್ಟೆಂಬರ್ನ ವಿವಾದಾತ್ಮಕ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ.
(21 hours ago)
37
Fact Check: ದೇಶದ ಹಿತ ದೃಷ್ಟಿಯಿಂದ ಒಂದು ವರ್ಷಗಳ ಚಿನ್ನವನ್ನು ಖರೀದಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕರೆಕೊಟ್ಟ ಬೆನ್ನಲ್ಲೇ, ಪ್ರಧಾನಿ ಇಂದಿರಾ ಗಾಂಧಿಯವರೂ ಚಿನ್ನ ಖರೀದಿಸದಂತೆ
(21 hours ago)
34
Vijay liquor shop closure: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ದಳಪತಿ ವಿಜಯ್ ಹೊರಡಿಸಿರುವ ಮೊದಲ ಆದೇಶಕ್ಕೆ ಚಿತ್ರರಂಗ ಹಾಗೂ ಸಾರ್ವಜನಿಕ ವಲಯದಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.
(20 hours ago)
26
ಸಿಎಂ ವಿಜಯ್ ಅವರೇ, ನಿಮಗೊಂದು ಸೆಲ್ಯೂಟ್: ಮದ್ಯದಂಗಡಿ ಬಂದ್ಗೆ ವಿಶಾಲ್ ಮೆಚ್ಚುಗೆ
(6 hours ago)
25
Kannada actor death: ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ ತಮ್ಮ 47ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಹಾಸನದ ಅರಸೀಕೆರೆಯವರಾದ ಅವರು, 24ಕ್ಕೂ ಹೆಚ್ಚು ಸಿನಿಮಾಗಳು ಹಾಗೂ 12 ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು.
(3 hours ago)
24
ಕ್ರಿಕೆಟ್ ಆಟಗಾರ, ಟೆಕಿ ವಿನಯ್ ಬಾದಾಮಿ ನಿಧನ
(15 hours ago)
19
ಸನಾತನ ಧರ್ಮ ಜನರನ್ನು ವಿಭಜಿಸುತ್ತದೆ, ಅದನ್ನು ನಿರ್ಮೂಲನೆ ಮಾಡಬೇಕು: ಉದಯನಿಧಿ
(7 hours ago)
18
ಮಕ್ಕಳ ಸೃಜನಶೀಲತೆಗೆ ಹಿಡಿದ ಕೈಗನ್ನಡಿ: ಮರದ ಬಂಡಿಗೆ ಕ್ರಿಕೆಟ್ ದೇವರು ಫಿದಾ
(23 hours ago)
18
Tamil Nadu Assembly: ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಮೇ 13 ರಂದು ವಿಶ್ವಾಸಮತ ಯಾಚಿಸಲಿದ್ದು, ಇದರ ವಿರುದ್ಧ ಮತ ಚಲಾಯಿಸಲು ಎಐಎಡಿಎಂಕೆ ನಿರ್ಧರಿಸಿದೆ ಎಂದು ಹಿರಿಯ ನಾಯಕ ಅಗ್ರಿ ಎಸ್ ಎಸ್ ಕೃಷ್ಣಮೂರ್ತಿ ತಿಳಿಸಿದ್ದಾರೆ.
(15 hours ago)
17
‘ಕಷ್ಟದ ಸಂದರ್ಭದಲ್ಲಿ ನಗುವುದು ಸುಲಭವಲ್ಲ’ ಸ್ವರ್ಣ ಮಂದಿರದಲ್ಲಿ ನಟ ದರ್ಶನ್ ಪತ್ನಿ
(7 hours ago)
16
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ವಾರ್ತಾಭಾರತಿ
ಪಬ್ಲಿಕ್ ಟಿವಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
May 13
Tamil Nadu Government: ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರವು ತಮಿಳುನಾಡು ವಿಧಾನಸಭೆಯಲ್ಲಿ ಬುಧವಾರ ವಿಶ್ವಾಸಮತ ಸಾಬೀತು ಮಾಡಿತು.
32 mins ago
Medical Exam Scandal:ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕೆ ಮೇ 3ರಂದು ನಡೆದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ (ನೀಟ್–ಯುಜಿ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಕಾರಣದಿಂದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಆ ಪರೀಕ್ಷೆಯನ್ನು ಮಂಗಳವಾರ ರದ್ದುಗೊಳಿಸಿದೆ.
32 mins ago
Explosive Discovery: ಮೇ 10ರ ಭಾನುವಾರದಂದು, ಪ್ರಧಾನಿ ನರೇಂದ್ರ ಮೋದಿಯವರ ಸಂಚಾರವಿದ್ದ ರಸ್ತೆಯಲ್ಲಿ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿ, ಭಾರೀ ಭದ್ರತಾ ಆತಂಕ ಸೃಷ್ಟಿಯಾಯಿತು.
32 mins ago
Tamil Nadu Government: ತಮಿಳುನಾಡಿನ ನೂತನ ಮಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಸಿ. ಜೋಸೆಫ್ ವಿಜಯ್ಗೆ ಬಹುಮತ ಸಾಬೀತುಪಡಿಸುವ ಅಗ್ನಿಪರೀಕ್ಷೆ ಎದುರಾಗಿದೆ.
62 mins ago
Kannada Actor Death: ಚಂದನವನದ ನಟ, ನಿರ್ದೇಶಕ, ನಿರ್ಮಾಪಕ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 2005ರಲ್ಲಿ ಬಾಯ್ಫ್ರೆಂಡ್ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಪರಿಚಿತರಾಗಿದ್ದರು.
62 mins ago
Puducherry Politics: ಎಐಎನ್ಆರ್ಸಿ ಮುಖ್ಯಸ್ಥ ಎನ್. ರಂಗಸಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಶ್ನಾಥನ್ ಪ್ರಮಾಣವಚನ ಬೋಧಿಸಿದ್ದು, ಬಿಜೆಪಿಯ ಎ. ನಮಸ್ಸಿವಾಯಂ ಸಚಿವರಾದರು.
92 mins ago
ವಿಶ್ವಾಸಮತದ ವಿರುದ್ಧ ಮತ ಚಲಾವಣೆ: ಎಐಎಡಿಎಂಕೆ ನಿರ್ಧಾರ
92 mins ago
Precious metal tax: ವಿದೇಶಿ ವಿನಿಮಯ ಉಳಿಸಲು, ಕೇಂದ್ರ ಸರ್ಕಾರವು ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇ 6 ರಿಂದ ಶೇ 15ಕ್ಕೆ ಏರಿಸಿದೆ.
2 hours ago
ಮಠದಲ್ಲಿದ್ದ ಬಾಲಕನ ಮೇಲೆ ದೌರ್ಜನ್ಯ ನಡೆಸಿದ ಆರೋಪ
3 hours ago
Kannada actor death: ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ ತಮ್ಮ 47ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಹಾಸನದ ಅರಸೀಕೆರೆಯವರಾದ ಅವರು, 24ಕ್ಕೂ ಹೆಚ್ಚು ಸಿನಿಮಾಗಳು ಹಾಗೂ 12 ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು.
3 hours ago
US Foreign Policy: 'ಇರಾನ್ ಯುದ್ಧದ ವಿಷಯದಲ್ಲಿ ಚೀನಾದ ನೆರವಿನ ಅಗತ್ಯವಿಲ್ಲ' ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
4 hours ago
CBI Investigation: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಕೋರಿಕೆಯ ಮೇರೆಗೆ ಸಿಬಿಐ ಎಫ್ಐಆರ್ ದಾಖಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ನಾಸಿಕ್ನಲ್ಲಿ ಶುಭಂ ಖೈರ್ನಾರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.
4 hours ago
ನೀಟ್-ಯುಜಿ ಪರೀಕ್ಷೆ ರದ್ದು ಹಾಗೂ ಸಿಬಿಐ ತನಿಖೆ ಪ್ರಕಟವಾಗಿದೆ. ಕರ್ನಾಟಕದಲ್ಲಿ 2024 ರಿಂದ 2026ರ ಅವಧಿಯಲ್ಲಿ 713 ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಸಾಂಗ್ಲಿಯಲ್ಲಿ ಗೋಡೆ ಕುಸಿದು ಆರು ಭಕ್ತರು ಮೃತಪಟ್ಟಿದ್ದಾರೆ.
4 hours ago
Prateek Yadav Death: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಪುತ್ರ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಮಲಸಹೋದರ ಪ್ರತೀಕ್ ಯಾದವ್(38) ಲಖನೌದ ಸಿವಿಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
4 hours ago
Rahul Gandhi: ಕೇಂದ್ರೀಯ ತನಿಖಾ ದಳದ(ಸಿಬಿಐ) ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಸಮ್ಮತಿ ಪತ್ರವನ್ನು ಸಲ್ಲಿಸಿದ್ದಾರೆ.
4 hours ago
IPL Stats: ಹೈದರಾಬಾದ್ 86ಕ್ಕೆ ಆಲೌಟ್, ಸತತ 5ನೇ ಜಯ ಗಳಿಸಿದ ಗುಜರಾತ್
5 hours ago
IPL Match Summary: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮಂಗಳವಾರ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ 82 ರನ್ಗಳ ಅಂತರದ ಭರ್ಜರಿ ಜಯ ಗಳಿಸಿದೆ.
5 hours ago
ಕರಣ್, ಪ್ರಜ್ವಲ್ ನಿರ್ಗಮನ
5 hours ago
ಸಾತ್ವಿಕ್– ಚಿರಾಗ್ ಶುಭಾರಂಭ
5 hours ago
ಆರ್ಸಿಬಿ ಬ್ಯಾಟರ್ಗಳಿಗೆ ಸವಾಲು
5 hours ago
ಟೆಸ್ಟ್ ಕ್ರಿಕೆಟ್: ಬಾಂಗ್ಲಾಕ್ಕೆ ಮಣಿದ ಪಾಕ್
5 hours ago
The Hindu clarifies fake news: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ 1967ರ ಇಂದಿರಾಗಾಂಧಿಯವರ ಚಿನ್ನ ಖರೀದಿ ಬೇಡವೆಂಬ ದಿ ಹಿಂದೂ ಪತ್ರಿಕೆಯ ಪತ್ರದ ಚಿತ್ರವು ಡಿಜಿಟಲ್ ತಂತ್ರಜ್ಞಾನ ಬಳಸಿ ಸೃಷ್ಟಿಸಿದ ಸುಳ್ಳು ಸುದ್ದಿಯಾಗಿದೆ.
6 hours ago
ನಾಗಮಲೆಯಲ್ಲಿ ಬಾಲಕನ ಚಿರತೆ ಕೊಂದ ಬೆನ್ನಲ್ಲೇ ಅರಣ್ಯ ಇಲಾಖೆಯಿಂದ ಕ್ರಮ
6 hours ago
2024–26ರ ಅವಧಿ: ಅಪರಾಧ ಚಟುವಟಿಕೆ, ಭ್ರಷ್ಟಾಚಾರ, ಲೈಂಗಿಕ ಕಿರುಕುಳ ಪ್ರಕರಣ
6 hours ago
Indian fuel crisis: ಪ್ರಧಾನಿಯವರು ಚಿನ್ನದ ಖರೀದಿ ಮುಂದೂಡಲು ಹಾಗೂ ರಸಗೊಬ್ಬರ ಬಳಕೆ ಕಡಿಮೆ ಮಾಡಲು ಸೂಚಿಸಿದ್ದಾರೆ. ಚುನಾವಣಾ ಲಾಭಕ್ಕಾಗಿ ಪೆಟ್ರೋಲಿಯಂ ಬೆಲೆ ಏರಿಸದ ಸರ್ಕಾರದ ನಡೆಯನ್ನು ಈ ಲೇಖನ ಟೀಕಿಸುತ್ತದೆ.
6 hours ago
Kanakagiri festival news: ಮೇ 16-17ರಂದು ನಡೆಯಬೇಕಿದ್ದ ಈ ಉತ್ಸವವನ್ನು ಸಚಿವ ಶಿವರಾಜ ತಂಗಡಗಿ ಸೂಚನೆ ಮೇರೆಗೆ ಮುಂದೂಡಲಾಗಿದ್ದು, ಲಕ್ಷಾಂತರ ರೂ. ವೆಚ್ಚದ ಆಹ್ವಾನ ಪತ್ರಿಕೆಗಳು ವ್ಯರ್ಥವಾಗಿವೆ ಹಾಗೂ ಡ್ರೋನ್ ಶೋ ರದ್ದಾಗಿದೆ.
6 hours ago
ಸಿಎಂ ವಿಜಯ್ ಅವರೇ, ನಿಮಗೊಂದು ಸೆಲ್ಯೂಟ್: ಮದ್ಯದಂಗಡಿ ಬಂದ್ಗೆ ವಿಶಾಲ್ ಮೆಚ್ಚುಗೆ
6 hours ago
NEET Cancellation Impact: ರಾಷ್ಟ್ರೀಯ ಅರ್ಹತಾ ಪರೀಕ್ಷೆ ರದ್ದತಿಯಿಂದಾಗಿ ರಾಜ್ಯದ 10,559 ವೈದ್ಯಕೀಯ ಸೀಟುಗಳ ಹಂಚಿಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, 3.31 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ನೇರ ಪರಿಣಾಮ ಬೀರಲಿದೆ.
6 hours ago
ಪೆಟ್ರೋಲಿಯಂ ಸಚಿವ ಹರದೀಪ್ ಸಿಂಗ್ ಪುರಿ ಪ್ರಶ್ನೆ
6 hours ago
ಪೆಟ್ರೋಲ್ ಬೆಲೆ ಲೀಟರ್ಗೆ 5 ರೂಪಾಯಿ ಹೆಚ್ಚಿಸಲು ತೈಲ ಕಂಪನಿಗಳ ಒತ್ತಡ ಹಾಗೂ ಮುಂಗಾರು ಹಂಗಾಮಿಗೆ 1.94 ಕೋಟಿ ಟನ್ ಯೂರಿಯಾ ಅವಶ್ಯಕತೆಯ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಸಿದ್ದು, ಚಿನ್ನದ ಬಳಕೆ ಕಡಿತಕ್ಕೆ ಸೂಚಿಸಿದ್ದಾರೆ.
6 hours ago
ಸನಾತನ ಧರ್ಮ ಜನರನ್ನು ವಿಭಜಿಸುತ್ತದೆ, ಅದನ್ನು ನಿರ್ಮೂಲನೆ ಮಾಡಬೇಕು: ಉದಯನಿಧಿ
7 hours ago
‘ಕಷ್ಟದ ಸಂದರ್ಭದಲ್ಲಿ ನಗುವುದು ಸುಲಭವಲ್ಲ’ ಸ್ವರ್ಣ ಮಂದಿರದಲ್ಲಿ ನಟ ದರ್ಶನ್ ಪತ್ನಿ
7 hours ago
May 12
IPL 2026: GT vs SRH- ಟೈಟನ್ಸ್ ವೇಗಕ್ಕೆ ನಲುಗಿದ ‘ಸನ್’
11 hours ago
ಚಿನಕುರುಳಿ ಕಾರ್ಟೂನ್: ಮೇ 13 ಬುಧವಾರ 2026
11 hours ago
Maharashtra Temple Accident: ಮಹಾರಾಷ್ಟ್ರದ ಜತ್ತ ತಾಲ್ಲೂಕಿನ ಮೋರ್ಗೆದೇವಿ ದೇವಸ್ಥಾನದಲ್ಲಿ ಗಾಳಿ ಮಳೆಗೆ ಸಂಭವಿಸಿದ ದುರಂತದಲ್ಲಿ 14 ಜನರು ಗಾಯಗೊಂಡಿದ್ದು, ತುಷಾರ್ ದೋಷಿ ಅವರ ಮಾರ್ಗದರ್ಶನದಲ್ಲಿ ರಕ್ಷಣಾ ಕಾರ್ಯ ನಡೆದಿದೆ.
11 hours ago
ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ * ತನಿಖೆ ಕೈಗೆತ್ತಿಕೊಂಡ ಸಿಬಿಐ
12 hours ago
ತಮಿಳುನಾಡು: ಆಡಳಿತಾರೂಢ ಟಿವಿಕೆಗೆ ಬೆಂಬಲ ಘೋಷಿಸಿದ ಎಐಡಿಎಂಕೆಯ ಒಂದು ಬಣ
12 hours ago
ಗುಂಡಣ್ಣ ಕಾರ್ಟೂನು: ಮಂಗಳವಾರ 12 ಮೇ 2026
13 hours ago
NEET Exam Scam: ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ತನಿಖೆ ಚುರುಕುಗೊಂಡಿದ್ದು, ಮಹಾರಾಷ್ಟ್ರದ ನಾಸಿಕ್ನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಶುಭಂ ಖೈರ್ನರ್ನನ್ನು ಬಂಧಿಸಲಾಗಿದೆ. ಆತ ಟೆಲಿಗ್ರಾಂ ಮೂಲಕ ಪತ್ರಿಕೆ ಖರೀದಿಸಿ ಮಾರಾಟ ಮಾಡಿದ್ದ ಎನ್ನಲಾಗಿದೆ.
14 hours ago
IPL 2026: ಸಾಯಿ–ಸುಂದರ್ ಫಿಫ್ಟಿ: ಹೈದರಾಬಾದ್ಗೆ 169 ರನ್ ಗುರಿ ನೀಡಿದ ಗುಜರಾತ್
15 hours ago
CM Siddaramaiah on NEET: ದೇಶದಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.
15 hours ago
Tamil Nadu Assembly: ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಮೇ 13 ರಂದು ವಿಶ್ವಾಸಮತ ಯಾಚಿಸಲಿದ್ದು, ಇದರ ವಿರುದ್ಧ ಮತ ಚಲಾಯಿಸಲು ಎಐಎಡಿಎಂಕೆ ನಿರ್ಧರಿಸಿದೆ ಎಂದು ಹಿರಿಯ ನಾಯಕ ಅಗ್ರಿ ಎಸ್ ಎಸ್ ಕೃಷ್ಣಮೂರ್ತಿ ತಿಳಿಸಿದ್ದಾರೆ.
15 hours ago
ಕ್ರಿಕೆಟ್ ಆಟಗಾರ, ಟೆಕಿ ವಿನಯ್ ಬಾದಾಮಿ ನಿಧನ
15 hours ago
IPL Cricket Update: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) ಇಂದಿನ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟನ್ಸ್ ಸವಾಲಿನ ಮೊತ್ತ ಪೇರಿಸಿದೆ.
15 hours ago
Transport Employees Pay: ರಾಜ್ಯ ಸರ್ಕಾರವು ನಾಲ್ಕು ಸಾರಿಗೆ ಸಂಸ್ಥೆಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆ ಮಾಡಿದ್ದು, 2025ರ ಏಪ್ರಿಲ್ 1ರಿಂದ ಪೂರ್ವಾನ್ವಯ ಆಗುವಂತೆ ಮೂಲ ವೇತನದಲ್ಲಿ ಶೇ 12.5ರಷ್ಟು ಏರಿಕೆ ಮಾಡಿದೆ.
15 hours ago
weather Karnataka; Karnataka rains tomorrow.. ರಾಜ್ಯದ ಕೆಲವೆಡೆ ಬುಧವಾರದಿಂದ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
15 hours ago
Tamil Nadu Politics: ಮುಖ್ಯಮಂತ್ರಿ ವಿಜಯ್ ಅವರು ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ತಮ್ಮ ವಿಶೇಷ ಕರ್ತವ್ಯ ಅಧಿಕಾರಿಯಾಗಿ (OSD) ನೇಮಿಸಿಕೊಂಡಿದ್ದಾರೆ. ಈ ಹಿಂದೆ ವೆಟ್ರಿವೇಲ್ ಅವರು ಮಾಜಿ ಸಿಎಂ ಜಯಲಲಿತಾ ಅವರಿಗೂ ಸಲಹೆಗಾರರಾಗಿದ್ದರು.
16 hours ago
Railway Track Obstruction: ತಾಲ್ಲೂಕಿನ ನಾಗರಗಾಳಿ-ತಾವರಗಟ್ಟಿ ರೈಲು ನಿಲ್ದಾಣಗಳ ಮಧ್ಯೆ ಇರುವ ಅರಣ್ಯ ಪ್ರದೇಶದಲ್ಲಿನ ಹಳಿಗಳ ಮೇಲೆ ಮಂಗಳವಾರ ಸಂಜೆ ಮರ ಬಿದ್ದ ಪರಿಣಾಮ, ಅಳ್ನಾವರ–ಲೋಂಡಾ ಮಾರ್ಗದಲ್ಲಿ ಸಂಚರಿಸುವ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.
16 hours ago
Belagavi Weather Update: ರಾಮದುರ್ಗದಲ್ಲಿ ಮಂಗಳವಾರ ಸಂಜೆ ವರ್ಷದ ಪ್ರಥಮ ಮಳೆಯಾಗಿದ್ದು, ಸುಮಾರು 15 ನಿಮಿಷಗಳ ಕಾಲ ಭಾರಿ ಮಳೆ ಸುರಿಯಿತು. ಗಾಳಿಯ ರಭಸಕ್ಕೆ ಕಿಲ್ಲಾ ಗಲ್ಲಿಯಲ್ಲಿ ಮರ ಬಿದ್ದು ಮನೆ ಜಖಂಗೊಂಡಿದೆ.
17 hours ago
IPL 2026: ಗುಜರಾತ್ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಹೈದರಾಬಾದ್
17 hours ago
IPL Cricket Update: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಈಗ ನಿರ್ಣಾಯಕ ಘಟ್ಟಕ್ಕೆ ಬಂದುನಿಂತಿದೆ. ಇಂದಿನ ಮಹತ್ವದ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಗೆಲುವಿಗಾಗಿ ಸೆಣಸಾಟ ನಡೆಸುತ್ತಿವೆ.
17 hours ago
NEET UG Re-exam: ಪ್ರಶ್ನೆಪತ್ರಿಕೆ ಸೋರಿಕೆಯ ಆರೋಪದ ನಡುವೆ ನೀಟ್-ಯುಜಿ ಪರೀಕ್ಷೆ ರದ್ದುಗೊಳಿಸಿರುವುದಕ್ಕೆ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮರುಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುತ್ತೇವೆ ಎಂದು ಎನ್ಟಿಎ ಮಹಾನಿರ್ದೇಶಕ ಅಭಿಷೇಕ್ ಸಿಂಗ್ ತಿಳಿಸಿದ್ದಾರೆ.
18 hours ago
Vijay TVK Alliance: ತಮಿಳುನಾಡು ಮುಖ್ಯಮಂತ್ರಿ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ಜೋಸೆಫ್ ವಿಜಯ್ ಅವರು ಎಐಎಡಿಎಂಕೆ ನಾಯಕ ಸಿ.ವಿ. ಷಣ್ಮುಗಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
18 hours ago
ಚಿನಕುರುಳಿ ಕಾರ್ಟೂನ್: ಮೇ 12 ಮಂಗಳವಾರ 2026
19 hours ago
Vijay liquor shop closure: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ದಳಪತಿ ವಿಜಯ್ ಹೊರಡಿಸಿರುವ ಮೊದಲ ಆದೇಶಕ್ಕೆ ಚಿತ್ರರಂಗ ಹಾಗೂ ಸಾರ್ವಜನಿಕ ವಲಯದಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.
20 hours ago
Rahul Gandhi BJP Criticism: ಬಿಜೆಪಿ-ಇಸಿ ಒಪ್ಪಂದದ ಭಾಗವಾಗಿ, ಮನೋಜ್ ಅಗರ್ವಾಲ್ ಮುಖ್ಯ ಕಾರ್ಯದರ್ಶಿಯಾಗಿ ಮತ್ತು ಸುಬ್ರತಾ ಗುಪ್ತಾ ಮುಖ್ಯ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
20 hours ago
ಸುದ್ದಿ ಗುದ್ದು | ತಿಂಗಳೇಶ: 2026ರ ಮೇ 12, ಮಂಗಳವಾರ
20 hours ago
ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್, ತಮಿಳುನಾಡು ವಿಧಾನಸಭೆಯಲ್ಲಿ ವಿಪಕ್ಷ ನಾಯಕರಾಗಿ ತಮ್ಮ ಚೊಚ್ಚಲ ಭಾಷಣದಲ್ಲಿ, 2023ರ ಸೆಪ್ಟೆಂಬರ್ನ ವಿವಾದಾತ್ಮಕ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ.
21 hours ago
Vijayalakshmi Darshan: ನಟ ದರ್ಶನ್ , ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಅನೇಕ ದೇಗುಲಗಳಿಗೆ ಭೇಟಿ ನೀಡಿರುವ ಪತ್ನಿ ವಿಜಯಲಕ್ಷ್ಮಿ ಸದ್ಯ ಪಂಜಾಬ್ನ ಅಮೃತಸರಕ್ಕೆ ಭೇಟಿ ನೀಡಿದ್ದಾರೆ
21 hours ago
Fact Check: ದೇಶದ ಹಿತ ದೃಷ್ಟಿಯಿಂದ ಒಂದು ವರ್ಷಗಳ ಚಿನ್ನವನ್ನು ಖರೀದಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕರೆಕೊಟ್ಟ ಬೆನ್ನಲ್ಲೇ, ಪ್ರಧಾನಿ ಇಂದಿರಾ ಗಾಂಧಿಯವರೂ ಚಿನ್ನ ಖರೀದಿಸದಂತೆ
21 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ